• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ ನಲ್ಲಿ  ಪ್ರತ್ಯೇಕ ಕಾಶ್ಮೀರಕ್ಕೆ ಬೆಂಬಲಿಸಿದವನ ನೀರಿಳಿಸಿದ ಭಾರತೀಯರು

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಲಂಡನ್ ನಲ್ಲಿ  ಭಾರತದ ಗಣರಾಜ್ಯೋತ್ಸವಂದು ಬ್ರಿಟಿಷ್ ಹೌಸ್ ಆಫ್ ಲಾರ್ಡ್ ನ ಸದಸ್ಯ ನಾಝೀರ್ ಅಹ್ಮದ್ ಕಾಶ್ಮೀರ ಮತ್ತು ಖಲೀಸ್ತಾನ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ ಕರಾಳ ದಿನ ಘೋಷಿಸಿದಕ್ಕೆ ಭಾರತೀಯರು ಆತನ ನೀರಿಳಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ ನ ಭಾರತೀಯ ರಾಯಭಾರಿ ಕಚೇರಿ ಬಳಿ ನಾಝೀರ್ ನ ನೂರಾರು ಬೆಂಬಲಿಗರು ಭಾರತದ ವಿರುದ್ಧ ಪ್ರತಿಭಟನೆ ನಡೆಸಲು ಬೀದಿಗಿಳಿದಿದ್ದರು. ಈ ವೇಳೆ ಸುದ್ದಿ ಅರಿತು ಸ್ಥಳಕ್ಕೆ ಬಂದ ಭಾರತದ ಹೆಮ್ಮೆಯ ಭಾರತೀಯರು ನಾಝೀರ್ ಬೆಂಬಲಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಂದೇ ಮಾತರಂ, ಬೋಲೋ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿ ನಾಝೀರ್ ನ ನೀರಿಳಿಸಿದರು.

ಭಾರತ ಗಣರಾಜ್ಯೋತ್ಸವದಂದೇ ನಾಝೀರ್ ಅಹ್ಮದ ಹಮ್ಮಿಕೊಂಡಿರುವ ಪ್ರತಿಭಟನೆ ಭಾರತದ ವಿರುದ್ಧದ ದಬ್ಬಾಳಿಕೆಯನ್ನು ಎತ್ತಿ ತೋರುತ್ತದೆ ಎಂದು ಎಎನ್‌ಐ ವರದಿ ಮಾಡಿದೆ.

ಇನ್ನು ನಾಝೀರ್ ಪಾಕಿಸ್ತಾನದ ಪರ ಬಹಿರಂಗವಾಗಿ ಘೋಷಣೆ ನೀಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯರು ‘ನಾಝೀರ್ ಅವರೇ ನೀವು ಬ್ರಿಟಿಷ್ ಆಡಳಿತ ವ್ಯವಸ್ಥೆಯನ್ನು ಹಾಸ್ಯಾಸ್ಪದಗೊಳಿಸುತ್ತಿದ್ದೀರಿ. ನಾಝೀರ್‌ ನೀವು ಜಮ್ಮು ಮತ್ತು ಕಾಶ್ಮೀರ ಭಾರತದಿಂದ ಪ್ರತ್ಯೇಕವಾಗಲು ಬಯುತ್ತೀರಿ. ಆದರೆ ನಾನು ಜಮ್ಮು ಕಾಶ್ಮೀರದಲ್ಲಿ ಪಾಕ್‌ ಪ್ರಾಯೋಜಿತ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಮತ್ತು ಪರೋಕ್ಷ ಸಮರ ಕೊನೆಗಾಣಬೇಕೆಂದು ಬಯಸುತ್ತೇನೆ,’ ಎಂದು ಭಾರತೀಯರು ನಾಝೀರ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

#WATCH Clashes erupted outside Indian High Commission in London as British Lord Nazir called for Azad Kashmir on India's Republic Day pic.twitter.com/IJQb3XajIu

— ANI (@ANI) January 26, 2018

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search