• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಡನ್ ನಲ್ಲಿ  ಪ್ರತ್ಯೇಕ ಕಾಶ್ಮೀರಕ್ಕೆ ಬೆಂಬಲಿಸಿದವನ ನೀರಿಳಿಸಿದ ಭಾರತೀಯರು

TNN Correspondent Posted On January 27, 2018
0


0
Shares
  • Share On Facebook
  • Tweet It

ದೆಹಲಿ: ಲಂಡನ್ ನಲ್ಲಿ  ಭಾರತದ ಗಣರಾಜ್ಯೋತ್ಸವಂದು ಬ್ರಿಟಿಷ್ ಹೌಸ್ ಆಫ್ ಲಾರ್ಡ್ ನ ಸದಸ್ಯ ನಾಝೀರ್ ಅಹ್ಮದ್ ಕಾಶ್ಮೀರ ಮತ್ತು ಖಲೀಸ್ತಾನ ಪ್ರತ್ಯೇಕ ರಾಷ್ಟ್ರಕ್ಕೆ ಆಗ್ರಹಿಸಿದ ಕರಾಳ ದಿನ ಘೋಷಿಸಿದಕ್ಕೆ ಭಾರತೀಯರು ಆತನ ನೀರಿಳಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ ನ ಭಾರತೀಯ ರಾಯಭಾರಿ ಕಚೇರಿ ಬಳಿ ನಾಝೀರ್ ನ ನೂರಾರು ಬೆಂಬಲಿಗರು ಭಾರತದ ವಿರುದ್ಧ ಪ್ರತಿಭಟನೆ ನಡೆಸಲು ಬೀದಿಗಿಳಿದಿದ್ದರು. ಈ ವೇಳೆ ಸುದ್ದಿ ಅರಿತು ಸ್ಥಳಕ್ಕೆ ಬಂದ ಭಾರತದ ಹೆಮ್ಮೆಯ ಭಾರತೀಯರು ನಾಝೀರ್ ಬೆಂಬಲಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಂದೇ ಮಾತರಂ, ಬೋಲೋ ಭಾರತ ಮಾತಾಕಿ ಜೈ ಎಂದು ಘೋಷಣೆ ಕೂಗಿ ನಾಝೀರ್ ನ ನೀರಿಳಿಸಿದರು.

ಭಾರತ ಗಣರಾಜ್ಯೋತ್ಸವದಂದೇ ನಾಝೀರ್ ಅಹ್ಮದ ಹಮ್ಮಿಕೊಂಡಿರುವ ಪ್ರತಿಭಟನೆ ಭಾರತದ ವಿರುದ್ಧದ ದಬ್ಬಾಳಿಕೆಯನ್ನು ಎತ್ತಿ ತೋರುತ್ತದೆ ಎಂದು ಎಎನ್‌ಐ ವರದಿ ಮಾಡಿದೆ.

ಇನ್ನು ನಾಝೀರ್ ಪಾಕಿಸ್ತಾನದ ಪರ ಬಹಿರಂಗವಾಗಿ ಘೋಷಣೆ ನೀಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯರು ‘ನಾಝೀರ್ ಅವರೇ ನೀವು ಬ್ರಿಟಿಷ್ ಆಡಳಿತ ವ್ಯವಸ್ಥೆಯನ್ನು ಹಾಸ್ಯಾಸ್ಪದಗೊಳಿಸುತ್ತಿದ್ದೀರಿ. ನಾಝೀರ್‌ ನೀವು ಜಮ್ಮು ಮತ್ತು ಕಾಶ್ಮೀರ ಭಾರತದಿಂದ ಪ್ರತ್ಯೇಕವಾಗಲು ಬಯುತ್ತೀರಿ. ಆದರೆ ನಾನು ಜಮ್ಮು ಕಾಶ್ಮೀರದಲ್ಲಿ ಪಾಕ್‌ ಪ್ರಾಯೋಜಿತ ಭಯೋತ್ಪಾದನೆ, ಕದನ ವಿರಾಮ ಉಲ್ಲಂಘನೆ ಮತ್ತು ಪರೋಕ್ಷ ಸಮರ ಕೊನೆಗಾಣಬೇಕೆಂದು ಬಯಸುತ್ತೇನೆ,’ ಎಂದು ಭಾರತೀಯರು ನಾಝೀರ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

#WATCH Clashes erupted outside Indian High Commission in London as British Lord Nazir called for Azad Kashmir on India's Republic Day pic.twitter.com/IJQb3XajIu

— ANI (@ANI) January 26, 2018

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search