• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಣಸೂರಿನಲ್ಲಿ ಹಾರಿತು ಭಗವಾ ಧ್ವಜ, ಹನುಮ ಜಯಂತಿ ಅದ್ದೂರಿ ಮೆರವಣಿಗೆ ಆರಂಭ

TNN Correspondent Posted On January 27, 2018
0


0
Shares
  • Share On Facebook
  • Tweet It

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುತಂತ್ರದಿಂದ ಯುವ ಸಮುದಾಯಕ್ಕೆ ಮಾದರಿಯಾಗಿರುವ, ರಾಮ ಭಕ್ತ ಹನುಮ ಜಯಂತಿ ಆಚರಣೆಗೆ ವಿರೋಧಿಸಿ ತಡೆ ಒಡ್ಡಲಾಗಿತ್ತು. ಸಿದ್ದರಾಮಯ್ಯನವರ ಸರ್ಕಾರ ಇಡೀ ಆಡಳಿತ ವ್ಯವಸ್ಥೆಯನ್ನು ದುರುಪಯೋಗ ಪಡೆಸಿಕೊಂಡು ಹನುಮ ಜಯಂತಿ ಮೆರವಣಿಗೆಗೆ ತಡೆ ಒಡ್ಡಿತು.

ಇಂದು ನ್ಯಾಯಕ್ಕೆ ಜಯ ದೊರೆತ್ತಿದ್ದು, ನೀತಿ ನಿಯಮಗಳ ಪ್ರಕಾರವೇ ಜಿಲ್ಲಾಧಿಕಾರಿ ರಂದೀಪ್ ಅನುಮತಿಯಲ್ಲೇ ಹುಣಸೂರಿನಲ್ಲಿ ಅದ್ದೂರಿ ಹನುಮ ಜಯಂತಿ ಮೆರವಣಿಗೆ ಆರಂಭವಾಗಿದೆ. ಸಂಸದ ಪ್ರತಾಪ ಸಿಂಹ ನೇತೃತ್ವದಲ್ಲಿ ಸಹಸ್ರಾರು ಹನುಮ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿ, ರಾಮ, ಹನುಮ ಘೋಷಣೆಗಳನ್ನು ಕೂಗುತ್ತಾ  ಭಕ್ತಿ ಪರವಶರಾಗಿದ್ದಾರೆ.

ಹುಣಸೂರಿನ ಕಲ್ಕುಣಿಕೆ ರಸ್ತೆಯ ತುಂಬ ಸುಮಾರು 20 ಸಾವಿರ ಭಕ್ತರು ಭಾಗವಹಿಸಿದ್ದು, ತಮಟೆ, ನಗಾರಿ, ಹನುಮನ ಜೈಕಾರದ ಮಧ್ಯೆ ರಂಗನಾಥ ಬಡಾವಣೆ ಮಿಂದೆದ್ದಿದೆ. ಶ್ರೀರಾಮನ ಜಪ ಮಾಡುತ್ತಾ ಅದ್ದೂರಿ ಮೆರವಣಿಗೆಗೆ ಚಾಲನೆ ದೊರೆತಿದ್ದು, ಶಾಂತಿಯುತವಾಗಿ ಮೆರವಣಿಗೆ ನಡೆಯಿತು.

ಗೆದ್ದ ಹನುಮ ಭಕ್ತರ ಶಕ್ತಿ, ಸೋತ ಸಿದ್ದರಾಮಯ್ಯರ ಷಡ್ಯಂತ್ರ

ಹುಣಸೂರಿನಲ್ಲಿ ಹಿಂದೆಯೇ ಹನುಮ ಜಯಂತಿ ಆಚರಣೆಗೆ ಸಿಎಂ ಸಿದ್ದರಾಮಯ್ಯ ಹಿಂಬಾಗಿಲ ಮೂಲಕ ತಡೆ ಒಡ್ಡಿದ್ದರು. ಶಾಂತಿಗೆ ಭಂಗ ಎಂದು ನೆಪ ಹೇಳಿ ಜನರ ಭಾವನೆಗಳಿಗೆ ಘಾಸಿ ಮಾಡಿದ್ದರು. ಅನುಮತಿ ಪಡೆದರೂ ಕೂಡ ಆಡಳಿತಾಂಗವನ್ನು ದುರುಪಯೋಗ ಪಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಹನುಮ ಜಯಂತಿ ಆಚರಣೆಗೆ ತಡೆ ಒಡ್ಡಿತ್ತು. ಇದರಿಂದ ಸಹಸ್ರಾರು ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿತ್ತು. ಸಂಸದ ಪ್ರತಾಪ ಸಿಂಹರನ್ನು ಅಸಂವಿಧಾನಿಕವಾಗಿ ನಡೆಸಿಕೊಂಡು ಸಿದ್ದರಾಮಯ್ಯ ಸರ್ಕಾರ ಧರ್ಪ ಮೆರೆದಿತ್ತು. ಆದರೆ ಇದೀಗ ಸೂಕ್ತ ಅನುಮತಿಯೊಂದಿಗೆ ಹನುಮ ಜಯಂತಿ ಮುಂದುವರಿದಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search