• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾದರಿಯಾದ ಹಿಂದೂ ಯುವಕ, ಮುಸ್ಲಿಂ ಯುವತಿಯ ಒಲವಿನ ಮದುವೆ

TNN Correspondent Posted On January 27, 2018
0


0
Shares
  • Share On Facebook
  • Tweet It

ಮಂಡ್ಯ: ಹಿಂದೂ ಮಹಿಳೆಯರನ್ನು ತಮ್ಮ ಪ್ರೇಮ ಪಾಶಕ್ಕೆ ಬೀಳಿಸಿ, ಭಯೋತ್ಪಾದನೆ ದೂಡುವ ಘಟನೆ ನಡೆಯುತ್ತಿರುವುದು ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಯುವ ಜೋಡಿ ಪವಿತ್ರ ಪ್ರೀತಿಯ ಬಾಂಧ್ಯವ್ಯಕ್ಕೆ ಒಳಗಾಗಿದ್ದು ಪರಸ್ಪರ ಒಪ್ಪಿಗೆ ಮೂಲಕ, ಯಾರ, ಯಾವುದೇ ಧರ್ಮ, ಜಾತಿಗಳ, ಷಡ್ಯಂತ್ರದವಿಲ್ಲದೇ ಮದುವೆಯಾಗಿದ್ದಾರೆ. ಈ ಮೂಲಕ ಧರ್ಮದ ಹೆಸರಲ್ಲಿ ಮಹಿಳೆಯರನ್ನು ವಂಚಿಸದೇ ಮದುವೆಯಾಗಿ ಸುಖ ಜೀವನ ನಡೆಸಬಹುದು ಎಂಬ ಸಂದೇಶ ನೀಡಿದ್ದಾರೆ.

ಸಾಮಾಜಿಕ ಚಳುವಳಿಯಲ್ಲಿ ಗುರುತಿಸಿಕೊಂಡಿರುವ ಮಂಡ್ಯ ಜಿಲ್ಲೆಯ ಯುವಕ ಶಿವಕುಮಾರ ಗುಳಘಟ್ಟ ಮತ್ತು ಬಳ್ಳಾರಿ ಮೂಲದ ನಸ್ರೀನ್ ಶುಕ್ರವಾದ ಮಂಡ್ಯ ನಗರದ ಹಿಂದಿ ಭವನದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಒಪ್ಪರಿಗೊಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಒಲವಿನ ಮದುವೆಯೇ ಮುಖ್ಯ ಸೂತ್ರ: ಶಿವಕುಮಾರ ಮತ್ತು ನಸ್ರೀನ್ ಇಬ್ಬರ ಮದುವೆ ನಡೆದ ವೇದಿಕೆಗೆ ಒಲವಿನ ಮದುವೆ ಎಂದು ನಾಮಕರಣ ಮಾಡಲಾಗಿತ್ತು. ಇದು ಇಡೀ ಮದುವೆಗೆ ಶೋಭೆ ತಂದಿದ್ದಲ್ಲದೇ, ಒಂದು ಉದಾತ ಸಂದೇಶವನ್ನು ನೀಡಿತ್ತು. ಪ್ರೀತಿಯಲ್ಲಿ ಒಲವಿರಬೇಕು, ಯಾವುದೇ ದೂರುದ್ದೇಶ, ಧರ್ಮದ ಹುನ್ನಾರ ಇರಬಾರದು ಎಂಬ ಸಂದೇಶವನ್ನು ಈ ಜೋಡಿ ಸಮಾಜಕ್ಕೆ ತಮ್ಮ ಮದುವೆಯ ಮೂಲಕ ನೀಡಿದೆ.

 

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search