• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾದರಿಯಾದ ಹಿಂದೂ ಯುವಕ, ಮುಸ್ಲಿಂ ಯುವತಿಯ ಒಲವಿನ ಮದುವೆ

TNN Correspondent Posted On January 27, 2018
0


0
Shares
  • Share On Facebook
  • Tweet It

ಮಂಡ್ಯ: ಹಿಂದೂ ಮಹಿಳೆಯರನ್ನು ತಮ್ಮ ಪ್ರೇಮ ಪಾಶಕ್ಕೆ ಬೀಳಿಸಿ, ಭಯೋತ್ಪಾದನೆ ದೂಡುವ ಘಟನೆ ನಡೆಯುತ್ತಿರುವುದು ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಯುವ ಜೋಡಿ ಪವಿತ್ರ ಪ್ರೀತಿಯ ಬಾಂಧ್ಯವ್ಯಕ್ಕೆ ಒಳಗಾಗಿದ್ದು ಪರಸ್ಪರ ಒಪ್ಪಿಗೆ ಮೂಲಕ, ಯಾರ, ಯಾವುದೇ ಧರ್ಮ, ಜಾತಿಗಳ, ಷಡ್ಯಂತ್ರದವಿಲ್ಲದೇ ಮದುವೆಯಾಗಿದ್ದಾರೆ. ಈ ಮೂಲಕ ಧರ್ಮದ ಹೆಸರಲ್ಲಿ ಮಹಿಳೆಯರನ್ನು ವಂಚಿಸದೇ ಮದುವೆಯಾಗಿ ಸುಖ ಜೀವನ ನಡೆಸಬಹುದು ಎಂಬ ಸಂದೇಶ ನೀಡಿದ್ದಾರೆ.

ಸಾಮಾಜಿಕ ಚಳುವಳಿಯಲ್ಲಿ ಗುರುತಿಸಿಕೊಂಡಿರುವ ಮಂಡ್ಯ ಜಿಲ್ಲೆಯ ಯುವಕ ಶಿವಕುಮಾರ ಗುಳಘಟ್ಟ ಮತ್ತು ಬಳ್ಳಾರಿ ಮೂಲದ ನಸ್ರೀನ್ ಶುಕ್ರವಾದ ಮಂಡ್ಯ ನಗರದ ಹಿಂದಿ ಭವನದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಒಪ್ಪರಿಗೊಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಒಲವಿನ ಮದುವೆಯೇ ಮುಖ್ಯ ಸೂತ್ರ: ಶಿವಕುಮಾರ ಮತ್ತು ನಸ್ರೀನ್ ಇಬ್ಬರ ಮದುವೆ ನಡೆದ ವೇದಿಕೆಗೆ ಒಲವಿನ ಮದುವೆ ಎಂದು ನಾಮಕರಣ ಮಾಡಲಾಗಿತ್ತು. ಇದು ಇಡೀ ಮದುವೆಗೆ ಶೋಭೆ ತಂದಿದ್ದಲ್ಲದೇ, ಒಂದು ಉದಾತ ಸಂದೇಶವನ್ನು ನೀಡಿತ್ತು. ಪ್ರೀತಿಯಲ್ಲಿ ಒಲವಿರಬೇಕು, ಯಾವುದೇ ದೂರುದ್ದೇಶ, ಧರ್ಮದ ಹುನ್ನಾರ ಇರಬಾರದು ಎಂಬ ಸಂದೇಶವನ್ನು ಈ ಜೋಡಿ ಸಮಾಜಕ್ಕೆ ತಮ್ಮ ಮದುವೆಯ ಮೂಲಕ ನೀಡಿದೆ.

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search