• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಾದರಿಯಾದ ಹಿಂದೂ ಯುವಕ, ಮುಸ್ಲಿಂ ಯುವತಿಯ ಒಲವಿನ ಮದುವೆ

TNN Correspondent Posted On January 27, 2018


  • Share On Facebook
  • Tweet It

ಮಂಡ್ಯ: ಹಿಂದೂ ಮಹಿಳೆಯರನ್ನು ತಮ್ಮ ಪ್ರೇಮ ಪಾಶಕ್ಕೆ ಬೀಳಿಸಿ, ಭಯೋತ್ಪಾದನೆ ದೂಡುವ ಘಟನೆ ನಡೆಯುತ್ತಿರುವುದು ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಯುವ ಜೋಡಿ ಪವಿತ್ರ ಪ್ರೀತಿಯ ಬಾಂಧ್ಯವ್ಯಕ್ಕೆ ಒಳಗಾಗಿದ್ದು ಪರಸ್ಪರ ಒಪ್ಪಿಗೆ ಮೂಲಕ, ಯಾರ, ಯಾವುದೇ ಧರ್ಮ, ಜಾತಿಗಳ, ಷಡ್ಯಂತ್ರದವಿಲ್ಲದೇ ಮದುವೆಯಾಗಿದ್ದಾರೆ. ಈ ಮೂಲಕ ಧರ್ಮದ ಹೆಸರಲ್ಲಿ ಮಹಿಳೆಯರನ್ನು ವಂಚಿಸದೇ ಮದುವೆಯಾಗಿ ಸುಖ ಜೀವನ ನಡೆಸಬಹುದು ಎಂಬ ಸಂದೇಶ ನೀಡಿದ್ದಾರೆ.

ಸಾಮಾಜಿಕ ಚಳುವಳಿಯಲ್ಲಿ ಗುರುತಿಸಿಕೊಂಡಿರುವ ಮಂಡ್ಯ ಜಿಲ್ಲೆಯ ಯುವಕ ಶಿವಕುಮಾರ ಗುಳಘಟ್ಟ ಮತ್ತು ಬಳ್ಳಾರಿ ಮೂಲದ ನಸ್ರೀನ್ ಶುಕ್ರವಾದ ಮಂಡ್ಯ ನಗರದ ಹಿಂದಿ ಭವನದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಒಪ್ಪರಿಗೊಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಒಲವಿನ ಮದುವೆಯೇ ಮುಖ್ಯ ಸೂತ್ರ: ಶಿವಕುಮಾರ ಮತ್ತು ನಸ್ರೀನ್ ಇಬ್ಬರ ಮದುವೆ ನಡೆದ ವೇದಿಕೆಗೆ ಒಲವಿನ ಮದುವೆ ಎಂದು ನಾಮಕರಣ ಮಾಡಲಾಗಿತ್ತು. ಇದು ಇಡೀ ಮದುವೆಗೆ ಶೋಭೆ ತಂದಿದ್ದಲ್ಲದೇ, ಒಂದು ಉದಾತ ಸಂದೇಶವನ್ನು ನೀಡಿತ್ತು. ಪ್ರೀತಿಯಲ್ಲಿ ಒಲವಿರಬೇಕು, ಯಾವುದೇ ದೂರುದ್ದೇಶ, ಧರ್ಮದ ಹುನ್ನಾರ ಇರಬಾರದು ಎಂಬ ಸಂದೇಶವನ್ನು ಈ ಜೋಡಿ ಸಮಾಜಕ್ಕೆ ತಮ್ಮ ಮದುವೆಯ ಮೂಲಕ ನೀಡಿದೆ.

 

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search