• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಡೆದವ್ವನ ಶಾಪಕ್ಕೆ ತತ್ತರಿಸಿ ಹೋಗುವವರು ಯಾರು?

Shri Posted On January 27, 2018
0


0
Shares
  • Share On Facebook
  • Tweet It

ಪಿ.ಎಫ್.ಐ. ಮುಸ್ಲಿಂ ಸಂಘಟನೆಯ ರಕ್ತ ದಾಹಕ್ಕೆ ಬಲಿಯಾದವರು ಹಲವು ಹಿಂದೂ ಕಾರ್ಯಕರ್ತರು. ಅದರಲ್ಲಿ ಬಾಳಿ ಬದುಕಬೇಕಿದ್ದ ದೀಪಕ್ ಹಾಗೂ ಪರಮೇಶ್ ಮೇಸ್ತಾ ನಂತವರು, ಮನೆಗೆ ಆಧಾರ ಸ್ತಂಭವಾಗಿದ್ದ ಶರತ್ ಮಡಿವಾಳ ಹಾಗೂ ಪ್ರಶಾಂತ್ ಪೂಜಾರಿಯಂತವರು, ಬದುಕಿನ ಮುಸ್ಸಂಜೆಯಲ್ಲಿದ್ದ ಕುಟ್ಟಪ್ಪನವರಂತವರು, ಹೀಗೆ ಎಲ್ಲ ವರ್ಗದವರೂ ಇದ್ದಾರೆ.

ಪೊಲೀಸ್ ವ್ಯವಸ್ಥೆ ಕಷ್ಟಪಟ್ಟು ಕೊಲೆಗಡುಕರನ್ನ ಬಂಧಿಸಿ ಜೈಲಿಗಟ್ಟಿದರೂ ಆಳುವ ವರ್ಗವೇ ಕೊಲೆಗಡುಕರ ರಕ್ಷಣೆಗೆ ನಿಂತು ಬಿಡುಗಡೆಯ ಭಾಗ್ಯ ಕರುಣಿಸಲು ಟೊಂಕ ಕಟ್ಟಿ ನಿಂತಿದೆ. ಹಾಗಿರುವಾಗ ನ್ಯಾಯದ ನಿರೀಕ್ಷೆ ಇಟ್ಟುಕೊಳ್ಳುವುದಾದರೂ ಹೇಗೆ? ಇಂತಹ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡಲು ಧ್ವನಿಯಿಲ್ಲದ ಬಡಪಾಯಿ ಕುಟುಂಬಗಳಿಗೆ, ಹಡೆದ ತಾಯಂದಿರಿಗೆ ಉಳಿಯುವುದು ಕಣ್ಣೀರು ಹಾಕಿ ಶಾಪ ಹಾಕುವುದೊಂದೇ. ಅದೇ ಹಡೆದವ್ವನ ಶಾಪ!ಅಮಾಯಕ ದೀಪಕ್ ರಾವ್ ಕಗ್ಗೊಲೆಯ ನಂತರ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ “ಹಡೆದವ್ವನ ಶಾಪ” ಅಭಿಯಾನ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಎಲ್ಲಾ ಹಿಂದೂ ವಿರೋಧಿಗಳಿಗೂ ಬಿಸಿ ಮುಟ್ಟಿಸಿತ್ತು. ಮಕ್ಕಳನ್ನು ಕಳೆದುಕೊಂಡ ತಾಯಂದಿರು ಹಾಕಿದ ಕಣ್ಣೀರಿನ ಶಾಪ ಕೊಲೆಗಡುಕರ ಜೊತೆಗೆ ಕೊಲೆಗಡುಕರನ್ನು ಬೆಂಬಲಿಸಿದವರಿಗೂ ತಟ್ಟಲಿದೆ, ಮತ್ತು ತಟ್ಟಲೇಬೇಕು.

ಈ ಕುರಿತ ಕಾರ್ಯಕ್ರಮ ಇದೇ ಜನವರಿ 28ರ ಭಾನುವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಟಿ.ವಿ.ರಮನ ಪೈ ಹಾಲ್ ನಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕಗ್ಗೊಲೆಯ ಬಗೆಗಿನ “ಹಡೆದವ್ವನ ಶಾಪ” ಎಂಬ ಪುಸ್ತಕವೂ ಬಿಡುಗಡೆಯಾಗಲಿದೆ.

ವೇದಿಕೆಯಲ್ಲಿ ಯುವಾಬ್ರಿಗೇಡ್ ರಾಜ್ಯ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ, ವಿಶ್ವ ಹಿಂದೂ ಪರಿಷದ್ ಮಂಗಳೂರು ಜಿಲ್ಲಾಧ್ಯಕ್ಷರಾದ ಜಗದೀಶ್ ಶೇಣವ, ಬಜರಂಗ ದಳ ಮುಖಂಡ ಶರಣ್ ಪಂಪ್’ವೆಲ್, ಹಿಂದೂ ಜಾಗರಣ ವೇದಿಕೆಯ ರಾಧಾಕೃಷ್ಣ ಅಡ್ಯಂತಾಯ, ರಾಜ್ಯ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು ಉಪಸ್ಥಿತರುವರು

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Shri January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Shri January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search