• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಡೆದವ್ವನ ಶಾಪಕ್ಕೆ ತತ್ತರಿಸಿ ಹೋಗುವವರು ಯಾರು?

Shri Posted On January 27, 2018
0


0
Shares
  • Share On Facebook
  • Tweet It

ಪಿ.ಎಫ್.ಐ. ಮುಸ್ಲಿಂ ಸಂಘಟನೆಯ ರಕ್ತ ದಾಹಕ್ಕೆ ಬಲಿಯಾದವರು ಹಲವು ಹಿಂದೂ ಕಾರ್ಯಕರ್ತರು. ಅದರಲ್ಲಿ ಬಾಳಿ ಬದುಕಬೇಕಿದ್ದ ದೀಪಕ್ ಹಾಗೂ ಪರಮೇಶ್ ಮೇಸ್ತಾ ನಂತವರು, ಮನೆಗೆ ಆಧಾರ ಸ್ತಂಭವಾಗಿದ್ದ ಶರತ್ ಮಡಿವಾಳ ಹಾಗೂ ಪ್ರಶಾಂತ್ ಪೂಜಾರಿಯಂತವರು, ಬದುಕಿನ ಮುಸ್ಸಂಜೆಯಲ್ಲಿದ್ದ ಕುಟ್ಟಪ್ಪನವರಂತವರು, ಹೀಗೆ ಎಲ್ಲ ವರ್ಗದವರೂ ಇದ್ದಾರೆ.

ಪೊಲೀಸ್ ವ್ಯವಸ್ಥೆ ಕಷ್ಟಪಟ್ಟು ಕೊಲೆಗಡುಕರನ್ನ ಬಂಧಿಸಿ ಜೈಲಿಗಟ್ಟಿದರೂ ಆಳುವ ವರ್ಗವೇ ಕೊಲೆಗಡುಕರ ರಕ್ಷಣೆಗೆ ನಿಂತು ಬಿಡುಗಡೆಯ ಭಾಗ್ಯ ಕರುಣಿಸಲು ಟೊಂಕ ಕಟ್ಟಿ ನಿಂತಿದೆ. ಹಾಗಿರುವಾಗ ನ್ಯಾಯದ ನಿರೀಕ್ಷೆ ಇಟ್ಟುಕೊಳ್ಳುವುದಾದರೂ ಹೇಗೆ? ಇಂತಹ ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಡಲು ಧ್ವನಿಯಿಲ್ಲದ ಬಡಪಾಯಿ ಕುಟುಂಬಗಳಿಗೆ, ಹಡೆದ ತಾಯಂದಿರಿಗೆ ಉಳಿಯುವುದು ಕಣ್ಣೀರು ಹಾಕಿ ಶಾಪ ಹಾಕುವುದೊಂದೇ. ಅದೇ ಹಡೆದವ್ವನ ಶಾಪ!ಅಮಾಯಕ ದೀಪಕ್ ರಾವ್ ಕಗ್ಗೊಲೆಯ ನಂತರ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ “ಹಡೆದವ್ವನ ಶಾಪ” ಅಭಿಯಾನ ಸ್ವತಃ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಎಲ್ಲಾ ಹಿಂದೂ ವಿರೋಧಿಗಳಿಗೂ ಬಿಸಿ ಮುಟ್ಟಿಸಿತ್ತು. ಮಕ್ಕಳನ್ನು ಕಳೆದುಕೊಂಡ ತಾಯಂದಿರು ಹಾಕಿದ ಕಣ್ಣೀರಿನ ಶಾಪ ಕೊಲೆಗಡುಕರ ಜೊತೆಗೆ ಕೊಲೆಗಡುಕರನ್ನು ಬೆಂಬಲಿಸಿದವರಿಗೂ ತಟ್ಟಲಿದೆ, ಮತ್ತು ತಟ್ಟಲೇಬೇಕು.

ಈ ಕುರಿತ ಕಾರ್ಯಕ್ರಮ ಇದೇ ಜನವರಿ 28ರ ಭಾನುವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಟಿ.ವಿ.ರಮನ ಪೈ ಹಾಲ್ ನಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಾಲು ಸಾಲು ಹಿಂದೂ ಕಾರ್ಯಕರ್ತರ ಕಗ್ಗೊಲೆಯ ಬಗೆಗಿನ “ಹಡೆದವ್ವನ ಶಾಪ” ಎಂಬ ಪುಸ್ತಕವೂ ಬಿಡುಗಡೆಯಾಗಲಿದೆ.

ವೇದಿಕೆಯಲ್ಲಿ ಯುವಾಬ್ರಿಗೇಡ್ ರಾಜ್ಯ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆ, ವಿಶ್ವ ಹಿಂದೂ ಪರಿಷದ್ ಮಂಗಳೂರು ಜಿಲ್ಲಾಧ್ಯಕ್ಷರಾದ ಜಗದೀಶ್ ಶೇಣವ, ಬಜರಂಗ ದಳ ಮುಖಂಡ ಶರಣ್ ಪಂಪ್’ವೆಲ್, ಹಿಂದೂ ಜಾಗರಣ ವೇದಿಕೆಯ ರಾಧಾಕೃಷ್ಣ ಅಡ್ಯಂತಾಯ, ರಾಜ್ಯ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು ಉಪಸ್ಥಿತರುವರು

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Shri November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Shri November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search