• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿದ್ಯಾರ್ಥಿಗಳಿಗೆ ವಂಚಿಸಿ ಗೋಮಾಂಸ ತಿನ್ನಿಸಿದ ಪ್ರಾಚಾರ್ಯರ ಹಿಂದೆ ಕಮ್ಯುನಿಸ್ಟರ ಕೈವಾಡ?

TNN Correspondent Posted On January 28, 2018


  • Share On Facebook
  • Tweet It

ತಿರುವನಂತಪುರ: ಹಿಂದೂ ಧರ್ಮದ ವಿರುದ್ಧ ಸದಾ ಹಲ್ಲು ಮಸೆಯುವ ಕಮ್ಯುನಿಸ್ಟರು ಆಡಳಿತ ನಡೆಸುವ ಕೇರಳದಲ್ಲಿ ಹಿಂದೂಗಳ ವಿರುದ್ಧ ನಿತ್ಯ ಷಡ್ಯಂತ್ರಗಳು, ಕುತಂತ್ರಗಳು ನಡೆಯುವುದು ಸಾಮಾನ್ಯ. ಆದರೆ ಇದೀಗ ಆ ಚಾಳಿ ಕೇರಳಕ್ಕೆ ಶಿಕ್ಷಣಕ್ಕೆಂದು ಬಂದಿರುವ ವಿದ್ಯಾರ್ಥಿಗಳಿಗೂ ವ್ಯಾಪಿಸಿದ್ದು, ಹಿಂದೂಗಳ ಮನಸ್ಸಿಗೆ ಘಾಸಿಯಾಗುವಂತ, ನಿಷಿದ್ಧ ಆಹಾರವನ್ನು ತಿನ್ನಿಸಲು ಪ್ರಾಚಾರ್ಯರೇ ಒತ್ತಾಯ ಮಾಡಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪ್ರಾರ್ಚಾರ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೋರ್ಟ್ ಮೆಟ್ಟಿಲೇರಿದ್ದಾರೆ.

ಕೇರಳದ ಅಲ್ಲೆಪಿಯ ಕುಟ್ಟನಾಡಿನ ಕೊಚ್ಚಿನ್ ವಿಶ್ವವಿದ್ಯಾಯದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದಿರುವ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಗೋ ಮಾಂಸದ ತುಂಡುಗಳನ್ನು ನೀಡಿ, ಇದು ಸಸ್ಯಹಾರ ಇದೇ ತಿನ್ನಿ ಎಂದು ಒತ್ತಾಯಿಸುತ್ತಿದ್ದಾನೆ. ಇದರಿಂದ ಬೇಸತ್ತಿರುವ ವಿದ್ಯಾರ್ಥಿಗಳು ಪ್ರಾಚಾರ್ಯರು ಉದ್ದೇಶಪೂರ್ವಕವಾಗಿ ನಮ್ಮ ಧರ್ಮದ ಭಾವನೆಗಳಿಗೆ ಘಾಸಿಯುಂಟು ಮಾಡುತ್ತಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ಸರಸ್ವತಿ ಪೂಜೆ ಮಾಡಿದ್ದೇ ವಿದ್ಯಾರ್ಥಿಗಳ ತಪ್ಪು

ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಡಾ.ಸುನೀಲ್ ಕುಮಾರ ಹಿಂಸೆ ನೀಡಲು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸರಸ್ವತಿ ಪೂಜೆ ಮಾಡಿದ್ದೇ ಕಾರಣ ಎನ್ನಲಾಗಿದೆ. ಸರಸ್ವತಿ ಪೂಜೆ ಮಾಡಿದ್ದರಿಂದ ರೋಸಿ ಹೋಗಿರುವ ಪ್ರಾಚಾರ್ಯ ಸುನೀಲ್ ಕುಮಾರ ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವಂತೆ ವರ್ತಿಸುತ್ತಿದ್ದಾನೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Tulunadu News September 15, 2023
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search