• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿದ್ಯಾರ್ಥಿಗಳಿಗೆ ವಂಚಿಸಿ ಗೋಮಾಂಸ ತಿನ್ನಿಸಿದ ಪ್ರಾಚಾರ್ಯರ ಹಿಂದೆ ಕಮ್ಯುನಿಸ್ಟರ ಕೈವಾಡ?

TNN Correspondent Posted On January 28, 2018


  • Share On Facebook
  • Tweet It

ತಿರುವನಂತಪುರ: ಹಿಂದೂ ಧರ್ಮದ ವಿರುದ್ಧ ಸದಾ ಹಲ್ಲು ಮಸೆಯುವ ಕಮ್ಯುನಿಸ್ಟರು ಆಡಳಿತ ನಡೆಸುವ ಕೇರಳದಲ್ಲಿ ಹಿಂದೂಗಳ ವಿರುದ್ಧ ನಿತ್ಯ ಷಡ್ಯಂತ್ರಗಳು, ಕುತಂತ್ರಗಳು ನಡೆಯುವುದು ಸಾಮಾನ್ಯ. ಆದರೆ ಇದೀಗ ಆ ಚಾಳಿ ಕೇರಳಕ್ಕೆ ಶಿಕ್ಷಣಕ್ಕೆಂದು ಬಂದಿರುವ ವಿದ್ಯಾರ್ಥಿಗಳಿಗೂ ವ್ಯಾಪಿಸಿದ್ದು, ಹಿಂದೂಗಳ ಮನಸ್ಸಿಗೆ ಘಾಸಿಯಾಗುವಂತ, ನಿಷಿದ್ಧ ಆಹಾರವನ್ನು ತಿನ್ನಿಸಲು ಪ್ರಾಚಾರ್ಯರೇ ಒತ್ತಾಯ ಮಾಡಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪ್ರಾರ್ಚಾರ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೋರ್ಟ್ ಮೆಟ್ಟಿಲೇರಿದ್ದಾರೆ.

ಕೇರಳದ ಅಲ್ಲೆಪಿಯ ಕುಟ್ಟನಾಡಿನ ಕೊಚ್ಚಿನ್ ವಿಶ್ವವಿದ್ಯಾಯದ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದಿರುವ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಗೋ ಮಾಂಸದ ತುಂಡುಗಳನ್ನು ನೀಡಿ, ಇದು ಸಸ್ಯಹಾರ ಇದೇ ತಿನ್ನಿ ಎಂದು ಒತ್ತಾಯಿಸುತ್ತಿದ್ದಾನೆ. ಇದರಿಂದ ಬೇಸತ್ತಿರುವ ವಿದ್ಯಾರ್ಥಿಗಳು ಪ್ರಾಚಾರ್ಯರು ಉದ್ದೇಶಪೂರ್ವಕವಾಗಿ ನಮ್ಮ ಧರ್ಮದ ಭಾವನೆಗಳಿಗೆ ಘಾಸಿಯುಂಟು ಮಾಡುತ್ತಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ಸರಸ್ವತಿ ಪೂಜೆ ಮಾಡಿದ್ದೇ ವಿದ್ಯಾರ್ಥಿಗಳ ತಪ್ಪು

ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಡಾ.ಸುನೀಲ್ ಕುಮಾರ ಹಿಂಸೆ ನೀಡಲು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸರಸ್ವತಿ ಪೂಜೆ ಮಾಡಿದ್ದೇ ಕಾರಣ ಎನ್ನಲಾಗಿದೆ. ಸರಸ್ವತಿ ಪೂಜೆ ಮಾಡಿದ್ದರಿಂದ ರೋಸಿ ಹೋಗಿರುವ ಪ್ರಾಚಾರ್ಯ ಸುನೀಲ್ ಕುಮಾರ ಉದ್ದೇಶಪೂರ್ವಕವಾಗಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವಂತೆ ವರ್ತಿಸುತ್ತಿದ್ದಾನೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

  • Share On Facebook
  • Tweet It


- Advertisement -


Trending Now
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
Leave A Reply

  • Recent Posts

    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
  • Popular Posts

    • 1
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 2
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 3
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 4
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 5
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search