• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಟ್ಟುಪಾಡು ಮೀರಿ ಇಮಾಮ್ ಜವಾಬ್ದಾರಿ ನಿರ್ವಹಿಸುತ್ತಿರುವ ಮುಸ್ಲಿಂ ಮಹಿಳೆ

TNN Correspondent Posted On January 28, 2018


  • Share On Facebook
  • Tweet It

ತಿರುವನಂತರಪುರ: ಮುಸ್ಲಿಂ ಪುರುಷರ ಹಿಡಿತದಲ್ಲಿದ್ದ, ಮಹಿಳೆಯರನ್ನು ವಿಚಿತ್ರ ಕಾನೂನುಗಳ ಮೂಲಕ ನಿರ್ಬಂಧ ಹೇರಿದ್ದ, ಪುರುಷರೇ ಪ್ರಧಾನವಾಗಿರುವ ಮುಸ್ಲಿಂ ಮಸೀದಿಯ ಇಮಾಮ್ ಜವಾಬ್ದಾರಿಯನ್ನು ಮಹಿಳೆಯೊಬ್ಬರು ನಿರ್ವಹಿಸುವ ಮೂಲಕ ಮಾದರಿಯಾಗಿದ್ದಾರೆ.

ಇತಿಹಾಸದಲ್ಲೇ ಪ್ರಥಮ ಬಾರಿಗೆ ಕೇರಳದಲ್ಲಿ ಮುಸ್ಲಿಂ ಮಹಿಳೆಯೊಬ್ಬಳು ಇಮಾಮ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಖುರಾನ್ ಸುನ್ನತ್ ಸೊಸೈಟಿಯ ಕಾರ್ಯದರ್ಶಿ ಜಮಿತಾ ಇಮಾಮ್ ಆಗಿ ಕಾರ್ಯನಿರ್ವಹಿಸುತ್ತಿರುವವರು. ಮುಸ್ಲಿಮರೇ ಪ್ರಾಬಲ್ಯವಾಗಿರುವ ಜಿಲ್ಲೆಯಲ್ಲಿ ಜಮಿತಾ ಇಮಾಮ್ ಆಗಿ ಕಾರ್ಯ ಆರಂಭಿಸಿ, ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಸಂಪ್ರದಾಯಿಕವಾಗಿ ಪ್ರತಿ ಶುಕ್ರವಾರ ಕೇವಲ ಪುರುಷ ಇಮಾಮ್ ಗಳೇ ಮಾಡುತ್ತಿದ್ದ ಪ್ರಾರ್ಥನೆ ಬೋಧನೆಯನ್ನು ಜಮಿತಾ ಮಾಡುತ್ತಿದ್ದಾರೆ. ಸುಮಾರು ಮಹಿಳೆಯರು ಸೇರಿ ಸುಮಾರು 80 ಜನರಿಗೆ ತರಬೇತಿ ನೀಡುತ್ತಿದ್ದರು. ಎಲ್ಲದಕ್ಕೂ ಮಹಿಳೆ ಜಮಿತಾ ನೇತೃತ್ವ ವಹಿಸುತ್ತಿದ್ದಾರೆ.

ಜಮಿತಾ ಟೀಚರ್ ಎಂದು ಖ್ಯಾತಿ ಪಡೆದಿರುವ ಜಮಿತಾ ‘ಖುರಾನ್ ಎಂದಿಗೂ ಪುರುಷ, ಮಹಿಳೆಯರ ಮಧ್ಯೆ ಭೇದ ಹುಟ್ಟಿಸಿಲ್ಲ. ಇಸ್ಲಾಂ ಮಹಿಳೆಯರು ಇಮಾಮ್ ಆಗುವುದನ್ನು ತಡೆಯುವುದಿಲ್ಲ ಎಂದು ಹೇಳಿದರು. ಇದು ಭಾರತದ ಇತಿಹಾಸದಲ್ಲೇ ಪ್ರಥಮವಾಗಿದ್ದು, ಜುಮ್ಹಾ ಕಾರ್ಯಕ್ರಮವನ್ನು ನಿರ್ವಹಿಸುತ್ತಿದ್ದೇನೆ. ನಮ್ಮ ಸಂಸ್ಥೆಯ ಕೇಂದ್ರೀಯ ಸಮಿತಿ ಸಹಾಯದಿಂದ ಈ ಕಾರ್ಯ ನಡೆದಿದೆ. ನಾನು ಪ್ರತಿ ಶುಕ್ರವಾರ ಪ್ರಾರ್ಥನೆಯಲ್ಲಿ ಇಮಾಮ್ ಆಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search