• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಟ್ಟುಪಾಡು ಮೀರಿ ಇಮಾಮ್ ಜವಾಬ್ದಾರಿ ನಿರ್ವಹಿಸುತ್ತಿರುವ ಮುಸ್ಲಿಂ ಮಹಿಳೆ

TNN Correspondent Posted On January 28, 2018
0


0
Shares
  • Share On Facebook
  • Tweet It

ತಿರುವನಂತರಪುರ: ಮುಸ್ಲಿಂ ಪುರುಷರ ಹಿಡಿತದಲ್ಲಿದ್ದ, ಮಹಿಳೆಯರನ್ನು ವಿಚಿತ್ರ ಕಾನೂನುಗಳ ಮೂಲಕ ನಿರ್ಬಂಧ ಹೇರಿದ್ದ, ಪುರುಷರೇ ಪ್ರಧಾನವಾಗಿರುವ ಮುಸ್ಲಿಂ ಮಸೀದಿಯ ಇಮಾಮ್ ಜವಾಬ್ದಾರಿಯನ್ನು ಮಹಿಳೆಯೊಬ್ಬರು ನಿರ್ವಹಿಸುವ ಮೂಲಕ ಮಾದರಿಯಾಗಿದ್ದಾರೆ.

ಇತಿಹಾಸದಲ್ಲೇ ಪ್ರಥಮ ಬಾರಿಗೆ ಕೇರಳದಲ್ಲಿ ಮುಸ್ಲಿಂ ಮಹಿಳೆಯೊಬ್ಬಳು ಇಮಾಮ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಖುರಾನ್ ಸುನ್ನತ್ ಸೊಸೈಟಿಯ ಕಾರ್ಯದರ್ಶಿ ಜಮಿತಾ ಇಮಾಮ್ ಆಗಿ ಕಾರ್ಯನಿರ್ವಹಿಸುತ್ತಿರುವವರು. ಮುಸ್ಲಿಮರೇ ಪ್ರಾಬಲ್ಯವಾಗಿರುವ ಜಿಲ್ಲೆಯಲ್ಲಿ ಜಮಿತಾ ಇಮಾಮ್ ಆಗಿ ಕಾರ್ಯ ಆರಂಭಿಸಿ, ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಸಂಪ್ರದಾಯಿಕವಾಗಿ ಪ್ರತಿ ಶುಕ್ರವಾರ ಕೇವಲ ಪುರುಷ ಇಮಾಮ್ ಗಳೇ ಮಾಡುತ್ತಿದ್ದ ಪ್ರಾರ್ಥನೆ ಬೋಧನೆಯನ್ನು ಜಮಿತಾ ಮಾಡುತ್ತಿದ್ದಾರೆ. ಸುಮಾರು ಮಹಿಳೆಯರು ಸೇರಿ ಸುಮಾರು 80 ಜನರಿಗೆ ತರಬೇತಿ ನೀಡುತ್ತಿದ್ದರು. ಎಲ್ಲದಕ್ಕೂ ಮಹಿಳೆ ಜಮಿತಾ ನೇತೃತ್ವ ವಹಿಸುತ್ತಿದ್ದಾರೆ.

ಜಮಿತಾ ಟೀಚರ್ ಎಂದು ಖ್ಯಾತಿ ಪಡೆದಿರುವ ಜಮಿತಾ ‘ಖುರಾನ್ ಎಂದಿಗೂ ಪುರುಷ, ಮಹಿಳೆಯರ ಮಧ್ಯೆ ಭೇದ ಹುಟ್ಟಿಸಿಲ್ಲ. ಇಸ್ಲಾಂ ಮಹಿಳೆಯರು ಇಮಾಮ್ ಆಗುವುದನ್ನು ತಡೆಯುವುದಿಲ್ಲ ಎಂದು ಹೇಳಿದರು. ಇದು ಭಾರತದ ಇತಿಹಾಸದಲ್ಲೇ ಪ್ರಥಮವಾಗಿದ್ದು, ಜುಮ್ಹಾ ಕಾರ್ಯಕ್ರಮವನ್ನು ನಿರ್ವಹಿಸುತ್ತಿದ್ದೇನೆ. ನಮ್ಮ ಸಂಸ್ಥೆಯ ಕೇಂದ್ರೀಯ ಸಮಿತಿ ಸಹಾಯದಿಂದ ಈ ಕಾರ್ಯ ನಡೆದಿದೆ. ನಾನು ಪ್ರತಿ ಶುಕ್ರವಾರ ಪ್ರಾರ್ಥನೆಯಲ್ಲಿ ಇಮಾಮ್ ಆಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search