• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನದಲ್ಲಿ ಮುಸ್ಲಿಮನ ಜತೆ ಮಗಳನ್ನು ಮದುವೆ ಮಾಡಿಕೊಟ್ಟಿದ್ದೇ ಆ ಹಿಂದೂ ಕುಟುಂಬದ ತಪ್ಪಾಯಿತಾ?

TNN Correspondent Posted On January 28, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಪಾಕಿಸ್ತಾನ ಹೇಳಿಕೇಳಿ ಮುಸ್ಲಿಂ ಮೂಲಭೂತವಾದಿಗಳ ರಾಷ್ಟ್ರ. ಅಲ್ಲಿ ಹಿಂದೂಗಳು ಬಿಡಿ ಇಸ್ಲಾಮಿನ ಶಿಯಾ ಮತ್ತು ಸುನ್ನಿ ಮತೀಯರೇ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ. ಇಂಥಾದ್ದರಲ್ಲಿ ಹಿಂದೂ ಕುಟುಂಬವೊಂದು ಮಗಳನ್ನು ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಮದುವೆ ಮಾಡಿಕೊಟ್ಟು ಈಗ ಮಗಳ ದುಃಖ ನೋಡದೆ ದಿನವೂ ಸಂಕಷ್ಟ ಅನುಭವಿಸುತ್ತಿದ್ದಾರೆ.

ಹೌದು, ಖಿಪ್ರೋದ ಹತುಂಗೋದಲ್ಲಿ ನೆಲೆಸಿದ್ದ ಗೋರ್ಧನ್ ಖಾತ್ರಿ ಒಬ್ಬ ಹಿಂದೂ ಸಂಪ್ರದಾಯಸ್ಥ ಹಾಗೂ ಹೋಮಿಯೋಪಥಿ ಡಾಕ್ಟರ್ ಆಗಿರುವುದರಿಂದ ಉತ್ತಮ ಜೀವನವನ್ನೇ ಸಾಗಿಸುತ್ತಿದ್ದ. ಆತನ ಗೆಳೆಯ ಪಕ್ಕದ ಮನೆಯ ಮೊಹಮ್ಮದ್ ಯೂಸುಫ್ ಜತೆಗೂ ಉತ್ತಮ ಸಂಬಂಧವಿತ್ತು.

ಇದೇ ಕಾರಣಕ್ಕೆ ಮೊಹಮ್ಮದ್ ಯೂಸುಫ್ ಮಗ ಮೊಹಮ್ಮದ್ ಬಿಲಾಲ್ ಜತೆ 2016ರಲ್ಲಿ ಮದುವೆ ಮಾಡಿಕೊಟ್ಟಿದ್ದರು. ಬಿಲಾಲನ ಆಸೆಯಂತೆ ಮಗಳನ್ನು ಮತಾಂತರ ಮಾಡಲು ಒಪ್ಪಿ ಮೌಲ್ವಿ ಅಬ್ದುಲ್ ಗಫಾರ್ ಎಂದು ಬದಲಾಯಿಸಿದ್ದರೂ ಮಗಳು ಸುಖವಾಗಿರಲಿ ಎಂಬ ಕಾರಣಕ್ಕಾಗಿ ಖಾತ್ರಿ ಸುಮ್ಮನಿದ್ದರು.

ಅದಕ್ಕೆ ಪೂರಕವಾಗಿ ಮದುವೆಯಾದ ಹೊಸತರಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ ದಿನ ಕಳೆದಂತೆ ಅಪ್ಪ ಮೊಹಮ್ಮದ್ ಯೂಸುಫ್ ಹಾಗೂ ಮಗ ಮೊಹಮ್ಮದ್ ಬಿಲಾಲನ ಉಪಟಳ ಜಾಸ್ತಿಯಾಗಿ ಹೋಯಿತು.

ಗಫಾರ್ ಳನ್ನು ಬೈಯುವುದು, ಹಿಂಸಿಸುವುದು, ವರದಕ್ಷಿಣೆ ತರುವಂತೆ ಪೀಡುವುದು ಹಾಗೂ ಹಲ್ಲೆ ಮಾಡುವುದು ಸಾಮಾನ್ಯವಾಯಿತು.

ಆದರೆ ಇದು ಯಾವಾಗ ಅತಿಯಾಯಿತೋ, ಅಂದಿನಿಂದ ಇಸ್ಲಾಮಿಗೆ ಮತಾಂತರವಾಗಿದ್ದ ಹಿಂದೂ ಮಹಿಳೆ ಅಪ್ಪನ ಮನೆಯಲ್ಲಿ ಆಶ್ರಯ ಪಡೆದಳು. ಇಂದಿಗೂ ಅಪ್ಪ-ಅಮ್ಮನ ಮನೆಯಲ್ಲೇ ಗಫಾರ್ ವಾಸವಿದ್ದು, ದಿನವಿಡೀ ಕಣ್ಣಿರು ಸುರಿಸುತ್ತಿದ್ದಾಳೆ. ಪಾಕಿಸ್ತಾನಿ ಮಾಧ್ಯಮಗಳ ಪ್ರಕಾರ ಹಿಂದೂ ಕುಟುಂಬ ಸುಮಾರು 5 ಲಕ್ಷ ಮಿಲಿಯನ್ ಡಾಲರ್ ಹಣವನ್ನು ವರದಕ್ಷಿಣೆಯಾಗಿ ಮೊಹಮ್ಮದ್ ಯೂಸುಫ್ ಕುಟುಂಬಕ್ಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈಗ ಮಗಳ ನೆಮ್ಮದಿಯೂ ಹೊಯ್ತು, ಹಣವೂ ಹೊಯ್ತು ಎನ್ನುವಂತಾಗಿದೆ ಪರಿಸ್ಥಿತಿ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search