• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಾಂ ಅವರಲ್ಲಿದ್ದ ಸರಳತೆ ನರೇಂದ್ರ ಮೋದಿ ಅವರಲ್ಲಿ ಕಂಡೆ ಎಂದು ಹೇಳಿದ್ದು ಯಾರು ಬಲ್ಲಿರಾ?

TNN Correspondent Posted On January 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದೆರೇನೆ ಹಾಗೆ. ಅವರು ವಿಶ್ವದ ನಾಯಕರನ್ನೂ ಭಾರತದ ಗಣರಾಜ್ಯೋತ್ಸವಕ್ಕೆ ಕರೆಸಬಲ್ಲರು ಹಾಗೂ ಭಾರತದ ಸಾಮಾನ್ಯರೊಂದಿಗೆ ಸೇರಿ ಸಾಮಾನ್ಯರಾಗಿಯೂ ಬೆರೆಯಬಲ್ಲರು.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಈ ಮಾತು ನಿಜವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರೀಮ್ ಉಲ್ ಹಕ್ ಅವರೊಂದಿಗೆ ಸೆಲ್ಫೀ ತೆಗೆಸಿಕೊಂಡಿದ್ದು ದೇಶದ ಗಮನ ಸೆಳೆದಿದೆ.

ಅಷ್ಟೇ ಅಲ್ಲ, “ನಾನು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಲ್ಲಿದ್ದ ಸರಳತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕಂಡೆ” ಎಂದು ಕರೀಮ್ ಉಲ್ ಹಕ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಜನತೆಗೆ ಉಚಿತವಾಗಿ ಬೈಕ್ ಸೇವೆ ನೀಡುವ ಮೂಲಕ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಿದ ಬಳಿಕ ಕರೀಮ್ ಉಲ್ ಹಕ್ ಮೋದಿ ಜತೆ ಸೆಲ್ಫೀ ತೆಗೆಸಿಕೊಂಡ ನಂತರ ಈ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಾನು ಈಗೀಗ ಸ್ಮಾರ್ಟ್ ಫೋನ್ ಬಳಸುತ್ತಿದ್ದೇನೆ. ನನಗೆ ಇನ್ನೂ ಸರಿಯಾಗಿ ಸೆಲ್ಫೀ ತೆಗೆದುಕೊಳ್ಳಲು ಬರುವುದಿಲ್ಲ. ಆದರೂ ಮೋದಿ ಅವರ ಜತೆ ಒಂದು ಸೆಲ್ಫೀ ತೆಗೆದುಕೊಳ್ಳಲು ಬಯಸಿದೆ. ಆಗ ಪ್ರಧಾನಿಯವರು ಅದಕ್ಕೆ ಒಪ್ಪಿದ್ದಲ್ಲದೆ, ಸೆಲ್ಫೀ ಹೇಗೆ ತೆಗೆಯಬೇಕು ಎಂಬುದನ್ನು ಸಹ ಕಲಿಸಿದರು. ಇದಕ್ಕಿಂತ ಸರಳತೆ ಇನ್ನೇನು ಬೇಕು ಎಂದು ಕರೀಂ ಉಲ್ಲಾ ಶ್ಲಾಘಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search