• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಲಾಂ ಅವರಲ್ಲಿದ್ದ ಸರಳತೆ ನರೇಂದ್ರ ಮೋದಿ ಅವರಲ್ಲಿ ಕಂಡೆ ಎಂದು ಹೇಳಿದ್ದು ಯಾರು ಬಲ್ಲಿರಾ?

TNN Correspondent Posted On January 28, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೆಂದೆರೇನೆ ಹಾಗೆ. ಅವರು ವಿಶ್ವದ ನಾಯಕರನ್ನೂ ಭಾರತದ ಗಣರಾಜ್ಯೋತ್ಸವಕ್ಕೆ ಕರೆಸಬಲ್ಲರು ಹಾಗೂ ಭಾರತದ ಸಾಮಾನ್ಯರೊಂದಿಗೆ ಸೇರಿ ಸಾಮಾನ್ಯರಾಗಿಯೂ ಬೆರೆಯಬಲ್ಲರು.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಈ ಮಾತು ನಿಜವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕರೀಮ್ ಉಲ್ ಹಕ್ ಅವರೊಂದಿಗೆ ಸೆಲ್ಫೀ ತೆಗೆಸಿಕೊಂಡಿದ್ದು ದೇಶದ ಗಮನ ಸೆಳೆದಿದೆ.

ಅಷ್ಟೇ ಅಲ್ಲ, “ನಾನು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಲ್ಲಿದ್ದ ಸರಳತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಕಂಡೆ” ಎಂದು ಕರೀಮ್ ಉಲ್ ಹಕ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಜನತೆಗೆ ಉಚಿತವಾಗಿ ಬೈಕ್ ಸೇವೆ ನೀಡುವ ಮೂಲಕ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಿದ ಬಳಿಕ ಕರೀಮ್ ಉಲ್ ಹಕ್ ಮೋದಿ ಜತೆ ಸೆಲ್ಫೀ ತೆಗೆಸಿಕೊಂಡ ನಂತರ ಈ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಾನು ಈಗೀಗ ಸ್ಮಾರ್ಟ್ ಫೋನ್ ಬಳಸುತ್ತಿದ್ದೇನೆ. ನನಗೆ ಇನ್ನೂ ಸರಿಯಾಗಿ ಸೆಲ್ಫೀ ತೆಗೆದುಕೊಳ್ಳಲು ಬರುವುದಿಲ್ಲ. ಆದರೂ ಮೋದಿ ಅವರ ಜತೆ ಒಂದು ಸೆಲ್ಫೀ ತೆಗೆದುಕೊಳ್ಳಲು ಬಯಸಿದೆ. ಆಗ ಪ್ರಧಾನಿಯವರು ಅದಕ್ಕೆ ಒಪ್ಪಿದ್ದಲ್ಲದೆ, ಸೆಲ್ಫೀ ಹೇಗೆ ತೆಗೆಯಬೇಕು ಎಂಬುದನ್ನು ಸಹ ಕಲಿಸಿದರು. ಇದಕ್ಕಿಂತ ಸರಳತೆ ಇನ್ನೇನು ಬೇಕು ಎಂದು ಕರೀಂ ಉಲ್ಲಾ ಶ್ಲಾಘಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search