• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗಣರಾಜ್ಯೋತ್ಸವದಂದು ಟಿಪ್ಪು ಸುಲ್ತಾನನ ಭಾವಚಿತ್ರ ಬಿಡುಗಡೆಗೊಳಿಸುವ ಅರವಿಂದ್ ಕೇಜ್ರಿವಾಲ್ ಗೆ ಏನೆನ್ನಬೇಕು?

TNN Correspondent Posted On January 29, 2018


  • Share On Facebook
  • Tweet It

ದೆಹಲಿ: ಅದಕ್ಕೆ ಇತಿಹಾಸವನ್ನೇ ಓದಬೇಕು ಎಂದಲ್ಲ, ಕಾಮನ್ ಸೆನ್ಸು. ಭಾರತದ ಸ್ವಾತಂತ್ರ್ಯ ಸಂಗ್ರಾಮ ಆರಂಭವಾಗಿದ್ದು 1857ರಲ್ಲಿ. ಟಿಪ್ಪು ಸುಲ್ತಾನ ಸತ್ತಿದ್ದು, 1799ರಲ್ಲಿ. ಇಷ್ಟಾದರೂ ಈ ಕೊಳಕು ಮನಸ್ಸಿನ ರಾಜಕಾರಣಿಗಳು ಮಾತ್ರ ಅಲ್ಪ ಸಂಖ್ಯಾತರ ಮತಕ್ಕಾಗಿ ಆತನನ್ನು ಸ್ವಾತಂತ್ರ್ಯ ಹೋರಾಟಗಾರ ಎಂದೇ ಬಿಂಬಿಸಿ ಇತಿಹಾಸ ಕೊಲ್ಲುತ್ತಾರೆ.

ಈಗ ಇಂಥಾದ್ದೇ ಒಂದು ಪ್ರಮಾದವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಡಿದ್ದು, ಭಾರಿ ಟೀಕೆಗೊಳಗಾಗಿದ್ದಾರೆ.

ಗಣರಾಜ್ಯೋತ್ಸವದ ದಿನದಂದು ಸರ್ಕಾರದಿಂದ 70 ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಬಿಡುಗಡೆಗೊಳಿಸಿದ್ದು, ಅವುಗಳನ್ನು ದೆಹಲಿ ವಿಧಾನಸಭೆಯಲ್ಲಿ ನೇತುಹಾಕಿದ್ದಾರೆ. ಅದರಲ್ಲಿ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಸೇರಿ ಹಲವು ವೀರ ಕಲಿಗಳ, ಸ್ವಾತಂತ್ರ್ಯಕ್ಕಾಗಿ ಪ್ರಾಣಬಿಟ್ಟವರ ಫೋಟೋಗಳಿವೆ. ಆದರೆ ಸಾಮ್ರಾಜ್ಯಕ್ಕಾಗಿ ಹೋರಾಡಿದ ಟಿಪ್ಪು ಸುಲ್ತಾನನ ಭಾವಚಿತ್ರವನ್ನು ಗೋಡೆಗೆ ನೇತುಹಾಕಿದ್ದು, ಅರವಿಂದ ಕೇಜ್ರಿವಾಲರ ಇತಿಹಾಸ ಜ್ಞಾನಶೂನ್ಯತೆ ಎದ್ದುಕಾಣುತ್ತಿದೆ.

ಇದಕ್ಕೆ ಬಿಜೆಪಿ ಮುಖಂಡರು ಬಹುವಾಗಿ ಟೀಕಿಸಿದ ಬಳಿಕವೂ ಪಾಠ ಕಲಿಯದ ಅರವಿಂದ ಕೇಜ್ರಿವಾಲ್ ತಮ್ಮ ಎಂದಿನ ಶೈಲಿಯಂತೆ “ಭಾರತ ತುಂಬ ಕಠಿಣವಾದ ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ಗಳಿಸಿತು, ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ನಾವು ಸ್ವತಂತ್ರ್ಯವಾಗಿ ಇರಲಾರದಂಥ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದ್ದಾರೆ.

ಆದರೆ ಟಿಪ್ಪು ಸುಲ್ತಾನ ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂಬುದು ಮಾತ್ರ ಈ ಕೇಜ್ರಿವಾಲ್, ಸಿದ್ದರಾಮಯ್ಯನವರಿಗೆ ಅರ್ಥವಾಗೋಲ್ಲ ಎಂದರೆ ಇವರಿಗೆ ಏನೆನ್ನಬೇಕು? ನಾಚಿಕೆಯಾಗಬೇಕು ಇವರಿಗೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search