• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರಂಗಾ ರ್ಯಾಲಿ ಮೇಲೆ ಕಲ್ಲೆಸೆದ ಮತಾಂಧ ವಾಸಿಮ್ ಮನೆಯಲ್ಲಿ ಸಿಕ್ಕಿತು ಬಾಂಬ್

TNN Correspondent Posted On January 29, 2018
0


0
Shares
  • Share On Facebook
  • Tweet It

ಆಗ್ರಾ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ರಾಷ್ಟ್ರ ಭಕ್ತರ ಪಡೆಯೊಂದು ತಿರಂಗಾ ರ್ಯಾಲಿ ಹಮ್ಮಿಕೊಂಡಿರುವ ವೇಳೆ ಕೆಲ ಮತಾಂಧ, ದೇಶದ್ರೋಹಿಗಳು ಕಲ್ಲೆಸಿದು, ಗಲಭೆ ಸೃಷ್ಟಿಸಿದ್ದರು. ಈ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತ ಚಂದನ ಗುಪ್ತಾ ಮತಾಂಧರ ದಾಳಿಗೆ ಬಲಿಯಾಗಿದ್ದರು.

ಇದೀಗ ಈ ಪ್ರಕರಣ ಕೇವಲ ಧರ್ಮದ ಜನರ ಮಧ್ಯೆ ನಡೆದ ಗಲಭೆ ಅಲ್ಲ. ಇದರ ಹಿಂದೆ ವ್ಯವಸ್ಥಿತ ಭಯೋತ್ಪಾದಕರ ಪಿತೂರಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅದಕ್ಕೆ ಪೂರಕವಾಗಿ ಕಸಗಂಜ್  ತಿರಂಗಾ ರ್ಯಾಲಿ ಮೇಲೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಮತಾಂಧ ವಾಸೀಮ್ ನ ಮನೆಯಲ್ಲಿ ಪಿಸ್ತೂಲ್ ಮತ್ತು ಬಾಂಬ್ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಇಡೀ ಕೃತ್ಯದ ಹಿಂದೆ ಭಯೋತ್ಪಾದಕರ ವ್ಯವಸ್ಥಿತ ಪಿತೂರಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಗಲಭೆಯಲ್ಲಿ ಮೃತಪಟ್ಟಿರುವ ಚಂದನ್ ಗುಪ್ತಾ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 25 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ.

0
Shares
  • Share On Facebook
  • Tweet It


kasaganj


Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search