• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರಂಗಾ ರ್ಯಾಲಿ ಮೇಲೆ ಕಲ್ಲೆಸೆದ ಮತಾಂಧ ವಾಸಿಮ್ ಮನೆಯಲ್ಲಿ ಸಿಕ್ಕಿತು ಬಾಂಬ್

TNN Correspondent Posted On January 29, 2018
0


0
Shares
  • Share On Facebook
  • Tweet It

ಆಗ್ರಾ: ಗಣರಾಜ್ಯೋತ್ಸವದಂದು ಉತ್ತರ ಪ್ರದೇಶದ ಕಸಗಂಜ್ ನಲ್ಲಿ ರಾಷ್ಟ್ರ ಭಕ್ತರ ಪಡೆಯೊಂದು ತಿರಂಗಾ ರ್ಯಾಲಿ ಹಮ್ಮಿಕೊಂಡಿರುವ ವೇಳೆ ಕೆಲ ಮತಾಂಧ, ದೇಶದ್ರೋಹಿಗಳು ಕಲ್ಲೆಸಿದು, ಗಲಭೆ ಸೃಷ್ಟಿಸಿದ್ದರು. ಈ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತ ಚಂದನ ಗುಪ್ತಾ ಮತಾಂಧರ ದಾಳಿಗೆ ಬಲಿಯಾಗಿದ್ದರು.

ಇದೀಗ ಈ ಪ್ರಕರಣ ಕೇವಲ ಧರ್ಮದ ಜನರ ಮಧ್ಯೆ ನಡೆದ ಗಲಭೆ ಅಲ್ಲ. ಇದರ ಹಿಂದೆ ವ್ಯವಸ್ಥಿತ ಭಯೋತ್ಪಾದಕರ ಪಿತೂರಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅದಕ್ಕೆ ಪೂರಕವಾಗಿ ಕಸಗಂಜ್  ತಿರಂಗಾ ರ್ಯಾಲಿ ಮೇಲೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಮತಾಂಧ ವಾಸೀಮ್ ನ ಮನೆಯಲ್ಲಿ ಪಿಸ್ತೂಲ್ ಮತ್ತು ಬಾಂಬ್ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಇಡೀ ಕೃತ್ಯದ ಹಿಂದೆ ಭಯೋತ್ಪಾದಕರ ವ್ಯವಸ್ಥಿತ ಪಿತೂರಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಗಲಭೆಯಲ್ಲಿ ಮೃತಪಟ್ಟಿರುವ ಚಂದನ್ ಗುಪ್ತಾ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 25 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ.

0
Shares
  • Share On Facebook
  • Tweet It


kasaganj


Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search