• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ ಎಂಥಾ ಕೀಳು ಮಟ್ಟಕಿಳಿದಿದೆ ನೋಡಿ, ಬಿಜೆಪಿ ಮತ ನೀಡದಂತೆ ಮಕ್ಕಳಿಗೆ ಶಪಥ ಬೋಧನೆ

TNN Correspondent Posted On January 29, 2018


  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿರುವ ವೇಳೆಯೇ ಕಾಂಗ್ರೆಸ್ ಅತ್ಯಂತ ಹೀನ ಮಟ್ಟದ ತಂತ್ರಗಳನ್ನು ಅನುಸರಿಸುತ್ತಿದೆ. ಮುಗ್ದ ವಿದ್ಯಾರ್ಥಿಗಳಲ್ಲಿ ರಾಜಕೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನ ಕೀಳು ಮಟ್ಟದ ಅಭಿರುಚಿಗೆ ಸಾಕ್ಷಿಯಾಗಿ ಮಧ್ಯಪ್ರದೇಶದಲ್ಲಿ ಒಂದು ಘಟನೆ ನಡೆದಿದೆ.

ಮಧ್ಯಪ್ರದೇಶ ಇಟಾರಸಿಯ ವಿಜಯಲಕ್ಷ್ಮೀ ಕೈಗಾರಿಕೆ ತರಭೇತಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಶಪಥ ಬೋಧಿಸಿದ್ದಾನೆ. ಈ ಮೂಲಕ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ವಿದ್ಯಾರ್ಥಿಗಳಲ್ಲೂ ಶೈಕ್ಷಣಿಕ ಸಂಸ್ಥೆಯಲ್ಲೂ ರಾಜಕೀಯದ ವಿಷ ಬೀಜ ಬಿತ್ತುವ ಮೂಲಕ ಕೀಳು ಮಟ್ಟದ ಅಭಿರುಚಿ ವ್ಯಕ್ತಪಡಿಸಿವೆ.

ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ‘ಆನ್ ಪರೀಕ್ಷೆ ಆರಂಭಿಸಿರುವ ಬಿಜೆಪಿ ಸರ್ಕಾರಕ್ಕೆ ನಾನು ಮತ ನೀಡುವುದಿಲ್ಲ. ಬಿಜೆಪಿ ಮತ ನೀಡಬೇಡಿ ಎಂದು ನಿತ್ಯ ಮೂರು ಜನರಿಗೆ ಸಂದೇಶ ನೀಡುತ್ತೇನೆ. ನನ್ನ ಅಕ್ಕಪಕ್ಕದವರಿಗೂ ಬಿಜೆಪಿ ಮತ ನೀಡದಂತೆ ಜಾಗೃತಿ ಮೂಡಿಸುತ್ತೇನೆ ಎಂದು ನಾನು ಶಪಥ ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಬೋಧಿಸಲಾಗಿದೆ.

#WATCH Teachers of Vijaylaxmi Industrial Training Institute in Itarsi ask students to take pledge not to vote for BJP in the upcoming elections & support it in any manner until it stops online examinations #MadhyaPradesh (26.01.18) pic.twitter.com/PY3S721Mbq

— ANI (@ANI) January 28, 2018

  • Share On Facebook
  • Tweet It


- Advertisement -


Trending Now
ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
Tulunadu News September 28, 2023
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
Tulunadu News September 28, 2023
Leave A Reply

  • Recent Posts

    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
  • Popular Posts

    • 1
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 2
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 3
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 4
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 5
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search