• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ ಎಂಥಾ ಕೀಳು ಮಟ್ಟಕಿಳಿದಿದೆ ನೋಡಿ, ಬಿಜೆಪಿ ಮತ ನೀಡದಂತೆ ಮಕ್ಕಳಿಗೆ ಶಪಥ ಬೋಧನೆ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿರುವ ವೇಳೆಯೇ ಕಾಂಗ್ರೆಸ್ ಅತ್ಯಂತ ಹೀನ ಮಟ್ಟದ ತಂತ್ರಗಳನ್ನು ಅನುಸರಿಸುತ್ತಿದೆ. ಮುಗ್ದ ವಿದ್ಯಾರ್ಥಿಗಳಲ್ಲಿ ರಾಜಕೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನ ಕೀಳು ಮಟ್ಟದ ಅಭಿರುಚಿಗೆ ಸಾಕ್ಷಿಯಾಗಿ ಮಧ್ಯಪ್ರದೇಶದಲ್ಲಿ ಒಂದು ಘಟನೆ ನಡೆದಿದೆ.

ಮಧ್ಯಪ್ರದೇಶ ಇಟಾರಸಿಯ ವಿಜಯಲಕ್ಷ್ಮೀ ಕೈಗಾರಿಕೆ ತರಭೇತಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಶಪಥ ಬೋಧಿಸಿದ್ದಾನೆ. ಈ ಮೂಲಕ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ವಿದ್ಯಾರ್ಥಿಗಳಲ್ಲೂ ಶೈಕ್ಷಣಿಕ ಸಂಸ್ಥೆಯಲ್ಲೂ ರಾಜಕೀಯದ ವಿಷ ಬೀಜ ಬಿತ್ತುವ ಮೂಲಕ ಕೀಳು ಮಟ್ಟದ ಅಭಿರುಚಿ ವ್ಯಕ್ತಪಡಿಸಿವೆ.

ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ‘ಆನ್ ಪರೀಕ್ಷೆ ಆರಂಭಿಸಿರುವ ಬಿಜೆಪಿ ಸರ್ಕಾರಕ್ಕೆ ನಾನು ಮತ ನೀಡುವುದಿಲ್ಲ. ಬಿಜೆಪಿ ಮತ ನೀಡಬೇಡಿ ಎಂದು ನಿತ್ಯ ಮೂರು ಜನರಿಗೆ ಸಂದೇಶ ನೀಡುತ್ತೇನೆ. ನನ್ನ ಅಕ್ಕಪಕ್ಕದವರಿಗೂ ಬಿಜೆಪಿ ಮತ ನೀಡದಂತೆ ಜಾಗೃತಿ ಮೂಡಿಸುತ್ತೇನೆ ಎಂದು ನಾನು ಶಪಥ ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಬೋಧಿಸಲಾಗಿದೆ.

#WATCH Teachers of Vijaylaxmi Industrial Training Institute in Itarsi ask students to take pledge not to vote for BJP in the upcoming elections & support it in any manner until it stops online examinations #MadhyaPradesh (26.01.18) pic.twitter.com/PY3S721Mbq

— ANI (@ANI) January 28, 2018

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search