• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ ಎಂಥಾ ಕೀಳು ಮಟ್ಟಕಿಳಿದಿದೆ ನೋಡಿ, ಬಿಜೆಪಿ ಮತ ನೀಡದಂತೆ ಮಕ್ಕಳಿಗೆ ಶಪಥ ಬೋಧನೆ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ಮುಕ್ತ ಭಾರತ ಆಗುತ್ತಿರುವ ವೇಳೆಯೇ ಕಾಂಗ್ರೆಸ್ ಅತ್ಯಂತ ಹೀನ ಮಟ್ಟದ ತಂತ್ರಗಳನ್ನು ಅನುಸರಿಸುತ್ತಿದೆ. ಮುಗ್ದ ವಿದ್ಯಾರ್ಥಿಗಳಲ್ಲಿ ರಾಜಕೀಯ ದ್ವೇಷ ಬಿತ್ತುವ ಕಾರ್ಯವನ್ನು ಮಾಡುವ ಮೂಲಕ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನ ಕೀಳು ಮಟ್ಟದ ಅಭಿರುಚಿಗೆ ಸಾಕ್ಷಿಯಾಗಿ ಮಧ್ಯಪ್ರದೇಶದಲ್ಲಿ ಒಂದು ಘಟನೆ ನಡೆದಿದೆ.

ಮಧ್ಯಪ್ರದೇಶ ಇಟಾರಸಿಯ ವಿಜಯಲಕ್ಷ್ಮೀ ಕೈಗಾರಿಕೆ ತರಭೇತಿ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡದಂತೆ ವಿದ್ಯಾರ್ಥಿಗಳಿಗೆ ಶಿಕ್ಷಕನೊಬ್ಬ ಶಪಥ ಬೋಧಿಸಿದ್ದಾನೆ. ಈ ಮೂಲಕ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ವಿದ್ಯಾರ್ಥಿಗಳಲ್ಲೂ ಶೈಕ್ಷಣಿಕ ಸಂಸ್ಥೆಯಲ್ಲೂ ರಾಜಕೀಯದ ವಿಷ ಬೀಜ ಬಿತ್ತುವ ಮೂಲಕ ಕೀಳು ಮಟ್ಟದ ಅಭಿರುಚಿ ವ್ಯಕ್ತಪಡಿಸಿವೆ.

ಗಣರಾಜ್ಯೋತ್ಸವದಂದು ನಡೆದ ಕಾರ್ಯಕ್ರಮದಲ್ಲಿ ‘ಆನ್ ಪರೀಕ್ಷೆ ಆರಂಭಿಸಿರುವ ಬಿಜೆಪಿ ಸರ್ಕಾರಕ್ಕೆ ನಾನು ಮತ ನೀಡುವುದಿಲ್ಲ. ಬಿಜೆಪಿ ಮತ ನೀಡಬೇಡಿ ಎಂದು ನಿತ್ಯ ಮೂರು ಜನರಿಗೆ ಸಂದೇಶ ನೀಡುತ್ತೇನೆ. ನನ್ನ ಅಕ್ಕಪಕ್ಕದವರಿಗೂ ಬಿಜೆಪಿ ಮತ ನೀಡದಂತೆ ಜಾಗೃತಿ ಮೂಡಿಸುತ್ತೇನೆ ಎಂದು ನಾನು ಶಪಥ ಸ್ವೀಕರಿಸುತ್ತೇನೆ ಎಂದು ವಿದ್ಯಾರ್ಥಿಗಳಿಗೆ ಬೋಧಿಸಲಾಗಿದೆ.

#WATCH Teachers of Vijaylaxmi Industrial Training Institute in Itarsi ask students to take pledge not to vote for BJP in the upcoming elections & support it in any manner until it stops online examinations #MadhyaPradesh (26.01.18) pic.twitter.com/PY3S721Mbq

— ANI (@ANI) January 28, 2018

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search