• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರವಾದಿ ಮೊಹಮ್ಮದರ ಕುರಿತು ಸಿನಿಮಾ ಮಾಡುವ ತಾಕತ್ತು ಸಂಜಯ್ ಲೀಲಾ ಬನ್ಸಾಲಿಗಿದೆಯಾ?

TNN Correspondent Posted On January 29, 2018


  • Share On Facebook
  • Tweet It

ದೆಹಲಿ: ರಜಪೂತರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಪದ್ಮಾವತ್ ಸಿನಿಮಾ ಬಿಡುಗಡೆಗೆ ದೇಶಾದ್ಯಂತ ವಿರೋಧವಾದ ಬೆನ್ನಲ್ಲೇ ಚಿತ್ರ ಬಿಡುಗಡೆಯಾದರೂ ಆ ಚಿತ್ರದ ವಿರುದ್ಧ ಇರುವ ಆಕ್ರೋಶ ಮಾತ್ರ ತಣ್ಣಗಾಗಿಲ್ಲ.

ಸಂಜಯ್ ಲೀಲಾ ಹಿಂದೂಗಳು, ರಜಪೂತರನ್ನು ಗುರಿಯಾಗಿಸಿಕೊಂಡು ಸಿನಿಮಾ ಮಾಡುವ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ, ಕೇಂದ್ರ ಸಚಿವ ಗಿರಿರಾಜ್ ಸಿಂಗ್, “ರಾಣಿ ಪದ್ಮಾವತಿ ಬಗ್ಗೆ ಸಿನಿಮಾ ಮಾಡಿರುವ ಸಂಜಯ್ ಲೀಲಾ ಬನ್ಸಾಲಿ ಅಥವಾ ಯಾರಿಗೇ ಆದರೂ ಮುಸ್ಲಿಮರ ಧರ್ಮಗುರು ಪ್ರವಾದಿ ಮೊಹಮ್ಮದರ ಕುರಿತು ಸಿನಿಮಾ ಮಾಡುವ ಧೈರ್ಯವಿದೆಯಾ? ಎಂದು ಪ್ರಶ್ನಿಸಿದ್ದಾರೆ.

ಪದ್ಮಾವತಿ (ಈಗ ಪದ್ಮಾವತ್) ಸಿನಿಮಾದ ಹೆಸರು ಘೋಷಣೆಯಾದ ಬಳಿಕವೇ ವಿರೋದ ವ್ಯಕ್ತವಾಗಿದೆ. ಸಿನಿಮಾ ಶೂಟಿಂಗ್ ಆರಂಭವಾದ ಬಳಿಕವಂತೂ ಪ್ರತಿಭಟನೆಗಳೇ ನಡೆದಿವೆ. ಆದರೂ ಸಂಜಯ್ ಲೀಲಾ ಬನ್ಸಾಳಿ ಸಿನಿಮಾ ಶೂಟಿಂಗ್ ಏಕೆ ಸ್ಥಗಿತಗೊಳಿಸಿಲ್ಲ ಎಂದು ಗಿರಿರಾಜ್ ಪ್ರಶ್ನಿಸಿದ್ದಾರೆ.

ಸಿನಿಮಾದಲ್ಲಿ ರಜಪೂತರ ರಾಣಿ ಪದ್ಮಾವತಿ ನೃತ್ಯ ಮಾಡುವುದನ್ನು ತೋರಿಸಲಾಗಿದೆ. ಆದರೆ ರಾಣಿ ಪದ್ಮಾವತಿ ಎಂದಾದರೂ ನೃತ್ಯ ಮಾಡಿದ್ದಳೇ? ಬನ್ಸಾಲಿ ಈ ಕುರಿತು ಏಕೆ ಸಿನಿಮಾ ಮಾಡಬೇಕು? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇತಿಹಾಸಕಾರರನ್ನು ಅವರು ಹೇಗಿದ್ದರೋ ಹಾಗೆಯೇ ಚಿತ್ರೀಕರಿಸಬೇಕು. ಅದು ಬಿಟ್ಟು ಬೇಕಾಬಿಟ್ಟಿಯಾಗಿ ಚಿತ್ರಿಸಿದರೆ ಹೇಗೆ? ಮಹಾತ್ಮ ಗಾಂಧೀಜಿ ಕುರಿತು ಚಿತ್ರ ನಿರ್ಮಿಸಿ, ಸಿನಿಮಾದಲ್ಲಿ ಅವರು ನೃತ್ಯ ಮಾಡುವ ಕುರಿತು ಸೀನ್ ಇಟ್ಟರೆ ಹೇಗೆ? ಅದನ್ನು ಯಾರೂ ಕ್ಷಮಿಸುವುದಿಲ್ಲ ಎಂದು ಗಿರಿರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
Tulunadu News June 24, 2022
Leave A Reply

  • Recent Posts

    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
    • ಪಚ್ಚನಾಡಿಯ ದಲಿತರ ಜಾಗದಲ್ಲಿ ಕಟ್ಟಿದ ಮನೆಗಳಿಗೆ ಯಾರು ಗತಿ!
  • Popular Posts

    • 1
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 2
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 3
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 4
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • 5
      ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search