• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಅತೀ ಬುದ್ಧಿವಂತಿಕೆ!

Shri Mane Posted On January 29, 2018
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮೂಗಿನ ನೇರದಲ್ಲಿಯೇ ಇರುವ ಸರ್ಕಲ್ ಇಡೀ ದಿನ ಅತೀ ಹೆಚ್ಚು ಬ್ಯುಸಿ ಇರುವ ಪ್ರದೇಶ. ಲಾಲ್ ಭಾಗ್ ಸಿಗ್ನಲ್ ಎಂದರೆ ನಿಜವಾಗಿಯೂ ಹೃದಯಭಾಗ. ಮಂಗಳೂರಿನ ಎಲ್ಲಾ ಪ್ರಮುಖ ರಸ್ತೆಗಳು ಸಂಧಿಸುವ ಸ್ಥಳ. ಅಲ್ಲಿ ಸರ್ಕಲ್ ಪಕ್ಕದಲ್ಲಿ ಭಾರೀ ಮರಳು ಎಲ್ಲಿಂದಲೂ ಬಂದು ಬಿದ್ದಿದೆ. ನಮ್ಮ ಪಾಲಿಕೆಗೆ ಬರುವ ಶಾಸಕರು, ಮೇಯರ್, ಅಧಿಕಾರಿಗಳು ಏನೂ ಮಾಡಬೇಕಿತ್ತು ಎಂದರೆ ಆ ಮರಳನ್ನು ಅಲ್ಲಿಂದ ತೆಗೆಸಿ ರಸ್ತೆಯನ್ನು ಸುಲಭ ಸಂಚಾರಕ್ಕೆ ಅನುಕೂಲ ಮಾಡಬೇಕಿತ್ತು. ಏಕೆಂದರೆ ಮರಳು ಅಲ್ಲಿದ್ದಷ್ಟು ಸಮಯ ವಾಹನ ಸವಾರರ ಜೀವಕ್ಕೆ ಸಂಕಟ. ಇದರಿಂದ ದ್ವಿಚಕ್ರ ವಾಹನ ಸವಾರರ ಮತ್ತು ಹಿಂಬದಿ ಸವಾರರ ಪ್ರಾಣಾಪಾಯ ಆಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗ ಮರಳು ತೆಗೆಸಿ ಜನರ ಜೀವಕ್ಕೆ ರಕ್ಷಣೆ ಒದಗಿಸಬೇಕಾದ ಪಾಲಿಕೆ ಅತೀ ಬುದ್ಧಿವಂತಿಕೆ ಪ್ರದರ್ಶಿಸಿ ಅಲ್ಲೊಂದು ಬ್ಯಾರಿಕೇಡ್ ಇಟ್ಟಿದೆ. ಬಾಯಿಂದ ತಿನ್ನಿ ಎಂದರೆ ನಾವು ಡಿಫರೆಂಟ್ ಅಂತ ಮೂಗಿನಿಂದ ತಿನ್ನಲು ಹೋಗುವ ಪಾಲಿಕೆ ಮರಳು ತೆಗೆಯಿರಿ ಎಂದು ಜನ ಮನವಿ ಕೊಟ್ಟರೆ ಬ್ಯಾರಿಕೇಡ್ ಇಟ್ಟು ತನ್ನ ಚೇಷ್ಟೆ ಮುಂದುವರೆಸಿದೆ. ಕೆಎಎಸ್ ಕಲಿತವರ ಕೈಯಲ್ಲಿ ಅಧಿಕಾರ ಕೊಟ್ಟರೆ ಹೀಗೆ ಆಗುವುದು ಕಾಮನ್ ಸೆನ್ಸ್ ಕಡಿಮೆ ಎಂದು ಜನ ತಮ್ಮಲ್ಲಿಯೇ ಮಾತನಾಡುತ್ತಾ ಮುಸಿಮುಸಿ ನಗುತ್ತಿದ್ದಾರೆ!

 

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Shri Mane September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Shri Mane September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search