• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಅತೀ ಬುದ್ಧಿವಂತಿಕೆ!

Shri Mane Posted On January 29, 2018
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮೂಗಿನ ನೇರದಲ್ಲಿಯೇ ಇರುವ ಸರ್ಕಲ್ ಇಡೀ ದಿನ ಅತೀ ಹೆಚ್ಚು ಬ್ಯುಸಿ ಇರುವ ಪ್ರದೇಶ. ಲಾಲ್ ಭಾಗ್ ಸಿಗ್ನಲ್ ಎಂದರೆ ನಿಜವಾಗಿಯೂ ಹೃದಯಭಾಗ. ಮಂಗಳೂರಿನ ಎಲ್ಲಾ ಪ್ರಮುಖ ರಸ್ತೆಗಳು ಸಂಧಿಸುವ ಸ್ಥಳ. ಅಲ್ಲಿ ಸರ್ಕಲ್ ಪಕ್ಕದಲ್ಲಿ ಭಾರೀ ಮರಳು ಎಲ್ಲಿಂದಲೂ ಬಂದು ಬಿದ್ದಿದೆ. ನಮ್ಮ ಪಾಲಿಕೆಗೆ ಬರುವ ಶಾಸಕರು, ಮೇಯರ್, ಅಧಿಕಾರಿಗಳು ಏನೂ ಮಾಡಬೇಕಿತ್ತು ಎಂದರೆ ಆ ಮರಳನ್ನು ಅಲ್ಲಿಂದ ತೆಗೆಸಿ ರಸ್ತೆಯನ್ನು ಸುಲಭ ಸಂಚಾರಕ್ಕೆ ಅನುಕೂಲ ಮಾಡಬೇಕಿತ್ತು. ಏಕೆಂದರೆ ಮರಳು ಅಲ್ಲಿದ್ದಷ್ಟು ಸಮಯ ವಾಹನ ಸವಾರರ ಜೀವಕ್ಕೆ ಸಂಕಟ. ಇದರಿಂದ ದ್ವಿಚಕ್ರ ವಾಹನ ಸವಾರರ ಮತ್ತು ಹಿಂಬದಿ ಸವಾರರ ಪ್ರಾಣಾಪಾಯ ಆಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗ ಮರಳು ತೆಗೆಸಿ ಜನರ ಜೀವಕ್ಕೆ ರಕ್ಷಣೆ ಒದಗಿಸಬೇಕಾದ ಪಾಲಿಕೆ ಅತೀ ಬುದ್ಧಿವಂತಿಕೆ ಪ್ರದರ್ಶಿಸಿ ಅಲ್ಲೊಂದು ಬ್ಯಾರಿಕೇಡ್ ಇಟ್ಟಿದೆ. ಬಾಯಿಂದ ತಿನ್ನಿ ಎಂದರೆ ನಾವು ಡಿಫರೆಂಟ್ ಅಂತ ಮೂಗಿನಿಂದ ತಿನ್ನಲು ಹೋಗುವ ಪಾಲಿಕೆ ಮರಳು ತೆಗೆಯಿರಿ ಎಂದು ಜನ ಮನವಿ ಕೊಟ್ಟರೆ ಬ್ಯಾರಿಕೇಡ್ ಇಟ್ಟು ತನ್ನ ಚೇಷ್ಟೆ ಮುಂದುವರೆಸಿದೆ. ಕೆಎಎಸ್ ಕಲಿತವರ ಕೈಯಲ್ಲಿ ಅಧಿಕಾರ ಕೊಟ್ಟರೆ ಹೀಗೆ ಆಗುವುದು ಕಾಮನ್ ಸೆನ್ಸ್ ಕಡಿಮೆ ಎಂದು ಜನ ತಮ್ಮಲ್ಲಿಯೇ ಮಾತನಾಡುತ್ತಾ ಮುಸಿಮುಸಿ ನಗುತ್ತಿದ್ದಾರೆ!

 

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Shri Mane December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Shri Mane December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search