• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಅತೀ ಬುದ್ಧಿವಂತಿಕೆ!

Shri Mane Posted On January 29, 2018
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮೂಗಿನ ನೇರದಲ್ಲಿಯೇ ಇರುವ ಸರ್ಕಲ್ ಇಡೀ ದಿನ ಅತೀ ಹೆಚ್ಚು ಬ್ಯುಸಿ ಇರುವ ಪ್ರದೇಶ. ಲಾಲ್ ಭಾಗ್ ಸಿಗ್ನಲ್ ಎಂದರೆ ನಿಜವಾಗಿಯೂ ಹೃದಯಭಾಗ. ಮಂಗಳೂರಿನ ಎಲ್ಲಾ ಪ್ರಮುಖ ರಸ್ತೆಗಳು ಸಂಧಿಸುವ ಸ್ಥಳ. ಅಲ್ಲಿ ಸರ್ಕಲ್ ಪಕ್ಕದಲ್ಲಿ ಭಾರೀ ಮರಳು ಎಲ್ಲಿಂದಲೂ ಬಂದು ಬಿದ್ದಿದೆ. ನಮ್ಮ ಪಾಲಿಕೆಗೆ ಬರುವ ಶಾಸಕರು, ಮೇಯರ್, ಅಧಿಕಾರಿಗಳು ಏನೂ ಮಾಡಬೇಕಿತ್ತು ಎಂದರೆ ಆ ಮರಳನ್ನು ಅಲ್ಲಿಂದ ತೆಗೆಸಿ ರಸ್ತೆಯನ್ನು ಸುಲಭ ಸಂಚಾರಕ್ಕೆ ಅನುಕೂಲ ಮಾಡಬೇಕಿತ್ತು. ಏಕೆಂದರೆ ಮರಳು ಅಲ್ಲಿದ್ದಷ್ಟು ಸಮಯ ವಾಹನ ಸವಾರರ ಜೀವಕ್ಕೆ ಸಂಕಟ. ಇದರಿಂದ ದ್ವಿಚಕ್ರ ವಾಹನ ಸವಾರರ ಮತ್ತು ಹಿಂಬದಿ ಸವಾರರ ಪ್ರಾಣಾಪಾಯ ಆಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗ ಮರಳು ತೆಗೆಸಿ ಜನರ ಜೀವಕ್ಕೆ ರಕ್ಷಣೆ ಒದಗಿಸಬೇಕಾದ ಪಾಲಿಕೆ ಅತೀ ಬುದ್ಧಿವಂತಿಕೆ ಪ್ರದರ್ಶಿಸಿ ಅಲ್ಲೊಂದು ಬ್ಯಾರಿಕೇಡ್ ಇಟ್ಟಿದೆ. ಬಾಯಿಂದ ತಿನ್ನಿ ಎಂದರೆ ನಾವು ಡಿಫರೆಂಟ್ ಅಂತ ಮೂಗಿನಿಂದ ತಿನ್ನಲು ಹೋಗುವ ಪಾಲಿಕೆ ಮರಳು ತೆಗೆಯಿರಿ ಎಂದು ಜನ ಮನವಿ ಕೊಟ್ಟರೆ ಬ್ಯಾರಿಕೇಡ್ ಇಟ್ಟು ತನ್ನ ಚೇಷ್ಟೆ ಮುಂದುವರೆಸಿದೆ. ಕೆಎಎಸ್ ಕಲಿತವರ ಕೈಯಲ್ಲಿ ಅಧಿಕಾರ ಕೊಟ್ಟರೆ ಹೀಗೆ ಆಗುವುದು ಕಾಮನ್ ಸೆನ್ಸ್ ಕಡಿಮೆ ಎಂದು ಜನ ತಮ್ಮಲ್ಲಿಯೇ ಮಾತನಾಡುತ್ತಾ ಮುಸಿಮುಸಿ ನಗುತ್ತಿದ್ದಾರೆ!

 

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Shri Mane May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Shri Mane May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search