• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಅತೀ ಬುದ್ಧಿವಂತಿಕೆ!

Shri Mane Posted On January 29, 2018
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮೂಗಿನ ನೇರದಲ್ಲಿಯೇ ಇರುವ ಸರ್ಕಲ್ ಇಡೀ ದಿನ ಅತೀ ಹೆಚ್ಚು ಬ್ಯುಸಿ ಇರುವ ಪ್ರದೇಶ. ಲಾಲ್ ಭಾಗ್ ಸಿಗ್ನಲ್ ಎಂದರೆ ನಿಜವಾಗಿಯೂ ಹೃದಯಭಾಗ. ಮಂಗಳೂರಿನ ಎಲ್ಲಾ ಪ್ರಮುಖ ರಸ್ತೆಗಳು ಸಂಧಿಸುವ ಸ್ಥಳ. ಅಲ್ಲಿ ಸರ್ಕಲ್ ಪಕ್ಕದಲ್ಲಿ ಭಾರೀ ಮರಳು ಎಲ್ಲಿಂದಲೂ ಬಂದು ಬಿದ್ದಿದೆ. ನಮ್ಮ ಪಾಲಿಕೆಗೆ ಬರುವ ಶಾಸಕರು, ಮೇಯರ್, ಅಧಿಕಾರಿಗಳು ಏನೂ ಮಾಡಬೇಕಿತ್ತು ಎಂದರೆ ಆ ಮರಳನ್ನು ಅಲ್ಲಿಂದ ತೆಗೆಸಿ ರಸ್ತೆಯನ್ನು ಸುಲಭ ಸಂಚಾರಕ್ಕೆ ಅನುಕೂಲ ಮಾಡಬೇಕಿತ್ತು. ಏಕೆಂದರೆ ಮರಳು ಅಲ್ಲಿದ್ದಷ್ಟು ಸಮಯ ವಾಹನ ಸವಾರರ ಜೀವಕ್ಕೆ ಸಂಕಟ. ಇದರಿಂದ ದ್ವಿಚಕ್ರ ವಾಹನ ಸವಾರರ ಮತ್ತು ಹಿಂಬದಿ ಸವಾರರ ಪ್ರಾಣಾಪಾಯ ಆಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗ ಮರಳು ತೆಗೆಸಿ ಜನರ ಜೀವಕ್ಕೆ ರಕ್ಷಣೆ ಒದಗಿಸಬೇಕಾದ ಪಾಲಿಕೆ ಅತೀ ಬುದ್ಧಿವಂತಿಕೆ ಪ್ರದರ್ಶಿಸಿ ಅಲ್ಲೊಂದು ಬ್ಯಾರಿಕೇಡ್ ಇಟ್ಟಿದೆ. ಬಾಯಿಂದ ತಿನ್ನಿ ಎಂದರೆ ನಾವು ಡಿಫರೆಂಟ್ ಅಂತ ಮೂಗಿನಿಂದ ತಿನ್ನಲು ಹೋಗುವ ಪಾಲಿಕೆ ಮರಳು ತೆಗೆಯಿರಿ ಎಂದು ಜನ ಮನವಿ ಕೊಟ್ಟರೆ ಬ್ಯಾರಿಕೇಡ್ ಇಟ್ಟು ತನ್ನ ಚೇಷ್ಟೆ ಮುಂದುವರೆಸಿದೆ. ಕೆಎಎಸ್ ಕಲಿತವರ ಕೈಯಲ್ಲಿ ಅಧಿಕಾರ ಕೊಟ್ಟರೆ ಹೀಗೆ ಆಗುವುದು ಕಾಮನ್ ಸೆನ್ಸ್ ಕಡಿಮೆ ಎಂದು ಜನ ತಮ್ಮಲ್ಲಿಯೇ ಮಾತನಾಡುತ್ತಾ ಮುಸಿಮುಸಿ ನಗುತ್ತಿದ್ದಾರೆ!

 

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Shri Mane February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Shri Mane February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search