• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಅತೀ ಬುದ್ಧಿವಂತಿಕೆ!

Shri Mane Posted On January 29, 2018
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮೂಗಿನ ನೇರದಲ್ಲಿಯೇ ಇರುವ ಸರ್ಕಲ್ ಇಡೀ ದಿನ ಅತೀ ಹೆಚ್ಚು ಬ್ಯುಸಿ ಇರುವ ಪ್ರದೇಶ. ಲಾಲ್ ಭಾಗ್ ಸಿಗ್ನಲ್ ಎಂದರೆ ನಿಜವಾಗಿಯೂ ಹೃದಯಭಾಗ. ಮಂಗಳೂರಿನ ಎಲ್ಲಾ ಪ್ರಮುಖ ರಸ್ತೆಗಳು ಸಂಧಿಸುವ ಸ್ಥಳ. ಅಲ್ಲಿ ಸರ್ಕಲ್ ಪಕ್ಕದಲ್ಲಿ ಭಾರೀ ಮರಳು ಎಲ್ಲಿಂದಲೂ ಬಂದು ಬಿದ್ದಿದೆ. ನಮ್ಮ ಪಾಲಿಕೆಗೆ ಬರುವ ಶಾಸಕರು, ಮೇಯರ್, ಅಧಿಕಾರಿಗಳು ಏನೂ ಮಾಡಬೇಕಿತ್ತು ಎಂದರೆ ಆ ಮರಳನ್ನು ಅಲ್ಲಿಂದ ತೆಗೆಸಿ ರಸ್ತೆಯನ್ನು ಸುಲಭ ಸಂಚಾರಕ್ಕೆ ಅನುಕೂಲ ಮಾಡಬೇಕಿತ್ತು. ಏಕೆಂದರೆ ಮರಳು ಅಲ್ಲಿದ್ದಷ್ಟು ಸಮಯ ವಾಹನ ಸವಾರರ ಜೀವಕ್ಕೆ ಸಂಕಟ. ಇದರಿಂದ ದ್ವಿಚಕ್ರ ವಾಹನ ಸವಾರರ ಮತ್ತು ಹಿಂಬದಿ ಸವಾರರ ಪ್ರಾಣಾಪಾಯ ಆಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗ ಮರಳು ತೆಗೆಸಿ ಜನರ ಜೀವಕ್ಕೆ ರಕ್ಷಣೆ ಒದಗಿಸಬೇಕಾದ ಪಾಲಿಕೆ ಅತೀ ಬುದ್ಧಿವಂತಿಕೆ ಪ್ರದರ್ಶಿಸಿ ಅಲ್ಲೊಂದು ಬ್ಯಾರಿಕೇಡ್ ಇಟ್ಟಿದೆ. ಬಾಯಿಂದ ತಿನ್ನಿ ಎಂದರೆ ನಾವು ಡಿಫರೆಂಟ್ ಅಂತ ಮೂಗಿನಿಂದ ತಿನ್ನಲು ಹೋಗುವ ಪಾಲಿಕೆ ಮರಳು ತೆಗೆಯಿರಿ ಎಂದು ಜನ ಮನವಿ ಕೊಟ್ಟರೆ ಬ್ಯಾರಿಕೇಡ್ ಇಟ್ಟು ತನ್ನ ಚೇಷ್ಟೆ ಮುಂದುವರೆಸಿದೆ. ಕೆಎಎಸ್ ಕಲಿತವರ ಕೈಯಲ್ಲಿ ಅಧಿಕಾರ ಕೊಟ್ಟರೆ ಹೀಗೆ ಆಗುವುದು ಕಾಮನ್ ಸೆನ್ಸ್ ಕಡಿಮೆ ಎಂದು ಜನ ತಮ್ಮಲ್ಲಿಯೇ ಮಾತನಾಡುತ್ತಾ ಮುಸಿಮುಸಿ ನಗುತ್ತಿದ್ದಾರೆ!

 

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Shri Mane October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Shri Mane October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search