• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಅತೀ ಬುದ್ಧಿವಂತಿಕೆ!

Shri Mane Posted On January 29, 2018
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದ ಮೂಗಿನ ನೇರದಲ್ಲಿಯೇ ಇರುವ ಸರ್ಕಲ್ ಇಡೀ ದಿನ ಅತೀ ಹೆಚ್ಚು ಬ್ಯುಸಿ ಇರುವ ಪ್ರದೇಶ. ಲಾಲ್ ಭಾಗ್ ಸಿಗ್ನಲ್ ಎಂದರೆ ನಿಜವಾಗಿಯೂ ಹೃದಯಭಾಗ. ಮಂಗಳೂರಿನ ಎಲ್ಲಾ ಪ್ರಮುಖ ರಸ್ತೆಗಳು ಸಂಧಿಸುವ ಸ್ಥಳ. ಅಲ್ಲಿ ಸರ್ಕಲ್ ಪಕ್ಕದಲ್ಲಿ ಭಾರೀ ಮರಳು ಎಲ್ಲಿಂದಲೂ ಬಂದು ಬಿದ್ದಿದೆ. ನಮ್ಮ ಪಾಲಿಕೆಗೆ ಬರುವ ಶಾಸಕರು, ಮೇಯರ್, ಅಧಿಕಾರಿಗಳು ಏನೂ ಮಾಡಬೇಕಿತ್ತು ಎಂದರೆ ಆ ಮರಳನ್ನು ಅಲ್ಲಿಂದ ತೆಗೆಸಿ ರಸ್ತೆಯನ್ನು ಸುಲಭ ಸಂಚಾರಕ್ಕೆ ಅನುಕೂಲ ಮಾಡಬೇಕಿತ್ತು. ಏಕೆಂದರೆ ಮರಳು ಅಲ್ಲಿದ್ದಷ್ಟು ಸಮಯ ವಾಹನ ಸವಾರರ ಜೀವಕ್ಕೆ ಸಂಕಟ. ಇದರಿಂದ ದ್ವಿಚಕ್ರ ವಾಹನ ಸವಾರರ ಮತ್ತು ಹಿಂಬದಿ ಸವಾರರ ಪ್ರಾಣಾಪಾಯ ಆಗುವ ಸಾಧ್ಯತೆ ಇದೆ. ಆದ್ದರಿಂದ ಆದಷ್ಟು ಬೇಗ ಮರಳು ತೆಗೆಸಿ ಜನರ ಜೀವಕ್ಕೆ ರಕ್ಷಣೆ ಒದಗಿಸಬೇಕಾದ ಪಾಲಿಕೆ ಅತೀ ಬುದ್ಧಿವಂತಿಕೆ ಪ್ರದರ್ಶಿಸಿ ಅಲ್ಲೊಂದು ಬ್ಯಾರಿಕೇಡ್ ಇಟ್ಟಿದೆ. ಬಾಯಿಂದ ತಿನ್ನಿ ಎಂದರೆ ನಾವು ಡಿಫರೆಂಟ್ ಅಂತ ಮೂಗಿನಿಂದ ತಿನ್ನಲು ಹೋಗುವ ಪಾಲಿಕೆ ಮರಳು ತೆಗೆಯಿರಿ ಎಂದು ಜನ ಮನವಿ ಕೊಟ್ಟರೆ ಬ್ಯಾರಿಕೇಡ್ ಇಟ್ಟು ತನ್ನ ಚೇಷ್ಟೆ ಮುಂದುವರೆಸಿದೆ. ಕೆಎಎಸ್ ಕಲಿತವರ ಕೈಯಲ್ಲಿ ಅಧಿಕಾರ ಕೊಟ್ಟರೆ ಹೀಗೆ ಆಗುವುದು ಕಾಮನ್ ಸೆನ್ಸ್ ಕಡಿಮೆ ಎಂದು ಜನ ತಮ್ಮಲ್ಲಿಯೇ ಮಾತನಾಡುತ್ತಾ ಮುಸಿಮುಸಿ ನಗುತ್ತಿದ್ದಾರೆ!

 

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Shri Mane January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Shri Mane January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search