• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾವ ಬಜ್ಜಿ ಮಾರಾಟ ಕೀಳಾಗಿ ನೋಡುವವರೇ ಕೇಳಿ ಒಂದೇ ನಗರದ ವ್ಯಾಪಾರಿಗಳು ಎಷ್ಟು ಕೋಟಿ ನ್ಯಾಯಯುತ ಆದಾಯ ಘೋಷಿಸಿದ್ದಾರೆ

TNN Correspondent Posted On January 29, 2018


  • Share On Facebook
  • Tweet It

ಮುಂಬೈ: ಬೇರೆಯವರ ಹತ್ತಿರ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ಪಾವ ಬಜ್ಜಿ ಮಾರಿಯಾದರು ಉದ್ಯೋಗ ಮಾಡಬಹುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬೇಕಾಬಿಟ್ಟಿಯಾಗಿ ಪ್ರತಿಪಕ್ಷಗಳು ಬಳಸಿಕೊಳ್ಳುತ್ತಿವೆ. ಪ್ರಧಾನಿ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಬೊಗಳೆ ಬಿಡುತ್ತಿದ್ದಾರೆ.  ಆದರೆ ದುರಂತ ಎಂದರೆ ಭಾರತದಲ್ಲಿ ಕೇವಲ ಪಕೋಡಾ ಮಾರಿಯೇ ಲಕ್ಷಾಂತರ ಜನರು ಸ್ವಾಭಿಮಾನಿ ಜೀವನ ಸಾಗಿಸುತ್ತಿದ್ದಾರೆ ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲದಿರುವುದು.

ಪಕೋಡಾ, ಪಾವ ಬಜ್ಜಿ, ಜಿಲೇಬಿ ಮಾರುವವರೆಂದರೆ ಕೀಳು ಎಂದು ಕಾಂಗ್ರೆಸ್ಸಿಗರು ಮೋದಿ ಮಾತಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಮುಂಬೈ ಮಹಾನಗರದ ಪಾವ ಬಜ್ಜಿ, ಜಿಲೇಬಿ ಮಾರಾಟಗಾರರು ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಗೆ ಶ್ರಮಪಟ್ಟು ಗಳಿಸಿದ 50 ಸಾವಿರ ಕೋಟಿ ರೂಪಾಯಿಯ ಹಣ ಮತ್ತು ಸಂಪತ್ತಿನ ದಾಖಲೆ ಸಲ್ಲಿಸಿದ್ದಾರೆ. ಈ ಮೂಲಕ ಪಾವ ಬಜ್ಜಿ ಮಾರಿಯೂ ಸ್ವಾವಲಂಭಿ ಜೀವನ ಸಾಗಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ.

ಮುಂಬೈ ನಗರದ ಉಪಹಾರ ಗೃಹಗಳ ಮಾಲೀಕರು ಸುಮಾರು 25 ಕೋಟಿ ತೆರಿಗೆಯಿಂದ ವಂಚನೆ ಮಾಡಿದ್ದರು. ಆದರೆ ಇತ್ತೀಚೆಗೆ ಆದಾಯ ಮತ್ತು ತೆರಿಗೆ ಇಲಾಖೆ ಮುಂಬೈ ನಗರದ ಹಲವು ಉಪಹಾರ ಗೃಹಗಳ ಮೇಲೆ ದಾಳಿ ಮಾಡಿದಾಗ ಪಾವ ಬಜ್ಜಿ ಮಾರಾಟಗಾರರ ಆಸ್ತಿ ಬಹಿರಂಗವಾಗಿದೆ.

ಜ್ಯೂಸ್ ಅಂಗಡಿ ಮಾಲೀಕನ ಬಳಿಯೇ ಐದು ಕೋಟಿ ಆಸ್ತಿ

ಮುಂಬೈನ ಘೋಟ್ಕಾಪುರದಲ್ಲಿ ಜ್ಯೂಸ್ ಅಂಗಡಿ ಹೊಂದಿರುವ ವ್ಯಕ್ತಿ ಐದು ಕೋಟಿಯ ಆಸ್ತಿಯನ್ನು ಘೋಷಿಸಿದ್ದಾರೆ. ಇನ್ನು ಹಲವು ರಸ್ತೆ ಬದಿ ಹೋಟೆಲ್ ಗಳ ಮಾಲೀಕರು 25 ರಿಂದ 2 ಕೋಟಿ ವರೆಗೆ ಆದಾಯ ಘೋಷಿಸಿದ್ದಾರೆ. ಹೀಗೆ ಇಡೀ ಮುಂಬೈ ನಗರದಲ್ಲಿ ಪಾವ ಬಜ್ಜಿ, ಬೀದಿ ಬದಿ ಹೋಟೆಲ್ ಮಾಲೀಕರ ಬಳಿಯೇ ಸುಮಾರು 4 ರಿಂದ 5 ಸಾವಿರ ಕೋಟಿ ಆಸ್ತಿ ಇದೆ ಎಂಬ ಮಾಹಿತಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search