• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾವ ಬಜ್ಜಿ ಮಾರಾಟ ಕೀಳಾಗಿ ನೋಡುವವರೇ ಕೇಳಿ ಒಂದೇ ನಗರದ ವ್ಯಾಪಾರಿಗಳು ಎಷ್ಟು ಕೋಟಿ ನ್ಯಾಯಯುತ ಆದಾಯ ಘೋಷಿಸಿದ್ದಾರೆ

TNN Correspondent Posted On January 29, 2018
0


0
Shares
  • Share On Facebook
  • Tweet It

ಮುಂಬೈ: ಬೇರೆಯವರ ಹತ್ತಿರ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ಪಾವ ಬಜ್ಜಿ ಮಾರಿಯಾದರು ಉದ್ಯೋಗ ಮಾಡಬಹುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬೇಕಾಬಿಟ್ಟಿಯಾಗಿ ಪ್ರತಿಪಕ್ಷಗಳು ಬಳಸಿಕೊಳ್ಳುತ್ತಿವೆ. ಪ್ರಧಾನಿ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಬೊಗಳೆ ಬಿಡುತ್ತಿದ್ದಾರೆ.  ಆದರೆ ದುರಂತ ಎಂದರೆ ಭಾರತದಲ್ಲಿ ಕೇವಲ ಪಕೋಡಾ ಮಾರಿಯೇ ಲಕ್ಷಾಂತರ ಜನರು ಸ್ವಾಭಿಮಾನಿ ಜೀವನ ಸಾಗಿಸುತ್ತಿದ್ದಾರೆ ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲದಿರುವುದು.

ಪಕೋಡಾ, ಪಾವ ಬಜ್ಜಿ, ಜಿಲೇಬಿ ಮಾರುವವರೆಂದರೆ ಕೀಳು ಎಂದು ಕಾಂಗ್ರೆಸ್ಸಿಗರು ಮೋದಿ ಮಾತಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಮುಂಬೈ ಮಹಾನಗರದ ಪಾವ ಬಜ್ಜಿ, ಜಿಲೇಬಿ ಮಾರಾಟಗಾರರು ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಗೆ ಶ್ರಮಪಟ್ಟು ಗಳಿಸಿದ 50 ಸಾವಿರ ಕೋಟಿ ರೂಪಾಯಿಯ ಹಣ ಮತ್ತು ಸಂಪತ್ತಿನ ದಾಖಲೆ ಸಲ್ಲಿಸಿದ್ದಾರೆ. ಈ ಮೂಲಕ ಪಾವ ಬಜ್ಜಿ ಮಾರಿಯೂ ಸ್ವಾವಲಂಭಿ ಜೀವನ ಸಾಗಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ.

ಮುಂಬೈ ನಗರದ ಉಪಹಾರ ಗೃಹಗಳ ಮಾಲೀಕರು ಸುಮಾರು 25 ಕೋಟಿ ತೆರಿಗೆಯಿಂದ ವಂಚನೆ ಮಾಡಿದ್ದರು. ಆದರೆ ಇತ್ತೀಚೆಗೆ ಆದಾಯ ಮತ್ತು ತೆರಿಗೆ ಇಲಾಖೆ ಮುಂಬೈ ನಗರದ ಹಲವು ಉಪಹಾರ ಗೃಹಗಳ ಮೇಲೆ ದಾಳಿ ಮಾಡಿದಾಗ ಪಾವ ಬಜ್ಜಿ ಮಾರಾಟಗಾರರ ಆಸ್ತಿ ಬಹಿರಂಗವಾಗಿದೆ.

ಜ್ಯೂಸ್ ಅಂಗಡಿ ಮಾಲೀಕನ ಬಳಿಯೇ ಐದು ಕೋಟಿ ಆಸ್ತಿ

ಮುಂಬೈನ ಘೋಟ್ಕಾಪುರದಲ್ಲಿ ಜ್ಯೂಸ್ ಅಂಗಡಿ ಹೊಂದಿರುವ ವ್ಯಕ್ತಿ ಐದು ಕೋಟಿಯ ಆಸ್ತಿಯನ್ನು ಘೋಷಿಸಿದ್ದಾರೆ. ಇನ್ನು ಹಲವು ರಸ್ತೆ ಬದಿ ಹೋಟೆಲ್ ಗಳ ಮಾಲೀಕರು 25 ರಿಂದ 2 ಕೋಟಿ ವರೆಗೆ ಆದಾಯ ಘೋಷಿಸಿದ್ದಾರೆ. ಹೀಗೆ ಇಡೀ ಮುಂಬೈ ನಗರದಲ್ಲಿ ಪಾವ ಬಜ್ಜಿ, ಬೀದಿ ಬದಿ ಹೋಟೆಲ್ ಮಾಲೀಕರ ಬಳಿಯೇ ಸುಮಾರು 4 ರಿಂದ 5 ಸಾವಿರ ಕೋಟಿ ಆಸ್ತಿ ಇದೆ ಎಂಬ ಮಾಹಿತಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search