• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾವ ಬಜ್ಜಿ ಮಾರಾಟ ಕೀಳಾಗಿ ನೋಡುವವರೇ ಕೇಳಿ ಒಂದೇ ನಗರದ ವ್ಯಾಪಾರಿಗಳು ಎಷ್ಟು ಕೋಟಿ ನ್ಯಾಯಯುತ ಆದಾಯ ಘೋಷಿಸಿದ್ದಾರೆ

TNN Correspondent Posted On January 29, 2018
0


0
Shares
  • Share On Facebook
  • Tweet It

ಮುಂಬೈ: ಬೇರೆಯವರ ಹತ್ತಿರ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ಪಾವ ಬಜ್ಜಿ ಮಾರಿಯಾದರು ಉದ್ಯೋಗ ಮಾಡಬಹುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಬೇಕಾಬಿಟ್ಟಿಯಾಗಿ ಪ್ರತಿಪಕ್ಷಗಳು ಬಳಸಿಕೊಳ್ಳುತ್ತಿವೆ. ಪ್ರಧಾನಿ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಬೊಗಳೆ ಬಿಡುತ್ತಿದ್ದಾರೆ.  ಆದರೆ ದುರಂತ ಎಂದರೆ ಭಾರತದಲ್ಲಿ ಕೇವಲ ಪಕೋಡಾ ಮಾರಿಯೇ ಲಕ್ಷಾಂತರ ಜನರು ಸ್ವಾಭಿಮಾನಿ ಜೀವನ ಸಾಗಿಸುತ್ತಿದ್ದಾರೆ ಎಂಬ ಸಾಮಾನ್ಯ ಜ್ಞಾನ ಕಾಂಗ್ರೆಸ್ ನವರಿಗೆ ಇಲ್ಲದಿರುವುದು.

ಪಕೋಡಾ, ಪಾವ ಬಜ್ಜಿ, ಜಿಲೇಬಿ ಮಾರುವವರೆಂದರೆ ಕೀಳು ಎಂದು ಕಾಂಗ್ರೆಸ್ಸಿಗರು ಮೋದಿ ಮಾತಿಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ ಮುಂಬೈ ಮಹಾನಗರದ ಪಾವ ಬಜ್ಜಿ, ಜಿಲೇಬಿ ಮಾರಾಟಗಾರರು ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಗೆ ಶ್ರಮಪಟ್ಟು ಗಳಿಸಿದ 50 ಸಾವಿರ ಕೋಟಿ ರೂಪಾಯಿಯ ಹಣ ಮತ್ತು ಸಂಪತ್ತಿನ ದಾಖಲೆ ಸಲ್ಲಿಸಿದ್ದಾರೆ. ಈ ಮೂಲಕ ಪಾವ ಬಜ್ಜಿ ಮಾರಿಯೂ ಸ್ವಾವಲಂಭಿ ಜೀವನ ಸಾಗಿಸಬಹುದು ಎಂಬ ಸಂದೇಶವನ್ನು ನೀಡಿದ್ದಾರೆ.

ಮುಂಬೈ ನಗರದ ಉಪಹಾರ ಗೃಹಗಳ ಮಾಲೀಕರು ಸುಮಾರು 25 ಕೋಟಿ ತೆರಿಗೆಯಿಂದ ವಂಚನೆ ಮಾಡಿದ್ದರು. ಆದರೆ ಇತ್ತೀಚೆಗೆ ಆದಾಯ ಮತ್ತು ತೆರಿಗೆ ಇಲಾಖೆ ಮುಂಬೈ ನಗರದ ಹಲವು ಉಪಹಾರ ಗೃಹಗಳ ಮೇಲೆ ದಾಳಿ ಮಾಡಿದಾಗ ಪಾವ ಬಜ್ಜಿ ಮಾರಾಟಗಾರರ ಆಸ್ತಿ ಬಹಿರಂಗವಾಗಿದೆ.

ಜ್ಯೂಸ್ ಅಂಗಡಿ ಮಾಲೀಕನ ಬಳಿಯೇ ಐದು ಕೋಟಿ ಆಸ್ತಿ

ಮುಂಬೈನ ಘೋಟ್ಕಾಪುರದಲ್ಲಿ ಜ್ಯೂಸ್ ಅಂಗಡಿ ಹೊಂದಿರುವ ವ್ಯಕ್ತಿ ಐದು ಕೋಟಿಯ ಆಸ್ತಿಯನ್ನು ಘೋಷಿಸಿದ್ದಾರೆ. ಇನ್ನು ಹಲವು ರಸ್ತೆ ಬದಿ ಹೋಟೆಲ್ ಗಳ ಮಾಲೀಕರು 25 ರಿಂದ 2 ಕೋಟಿ ವರೆಗೆ ಆದಾಯ ಘೋಷಿಸಿದ್ದಾರೆ. ಹೀಗೆ ಇಡೀ ಮುಂಬೈ ನಗರದಲ್ಲಿ ಪಾವ ಬಜ್ಜಿ, ಬೀದಿ ಬದಿ ಹೋಟೆಲ್ ಮಾಲೀಕರ ಬಳಿಯೇ ಸುಮಾರು 4 ರಿಂದ 5 ಸಾವಿರ ಕೋಟಿ ಆಸ್ತಿ ಇದೆ ಎಂಬ ಮಾಹಿತಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search