• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಪಸಂಖ್ಯಾತರ ತುಷ್ಟೀಕರಣವಲ್ಲ, ಸಬಲೀಕರಣ ಮೋದಿ ಮಂತ್ರ: ರಾಷ್ಟ್ರಪತಿ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸದೇ, ಅಲ್ಪಂಸಖ್ಯಾತರ ಸಬಲೀಕರಣದ ಮಂತ್ರದಲ್ಲಿ ಆಡಳಿತ ನಡೆಸುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸತ್ ಬಜೆಟ್ ಅಧಿವೇಶನದ ನಿಮಿತ್ತ ಇಂದು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನವಭಾರತದ ಕನಸು ಸಾಕಾರಕ್ಕೆ ಪ್ರಸಕ್ತ ವರ್ಷ ಪ್ರಮುಖ ಘಟ್ಟವಾಗಿದೆ.  ಮುಸ್ಲಿಂ ಮಹಿಳೆಯರಗೆ ಕಂಟಕವಾಗಿರುವ ತ್ರಿವಳಿ ತಲಾಖ್ ವಿಧೇಯಕವನ್ನು ಶೀಘ್ರದಲ್ಲಿ ಅಂಗೀಕಾರವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಈ ಕಾಯಿದೆ ಮೂಲಕ ಮುಸ್ಲಿಂ ಮಹಿಳೆಯರು ಗೌರವಯುತ ಜೀವನ ನಡೆಸಬಹುದು ಎಂದು ಹೇಳಿದರು.

ರೈತರ ಏಳಿಗೆಗೆ ಮೋದಿ ಸರ್ಕಾರ ಶ್ರಮ

ಕೇಂದ್ರ ಸರಕಾರದ ಪ್ರಥಮ ಆದ್ಯತೆಯಲ್ಲಿ ರೈತರ ಅಭಿವೃದ್ಧಿ. ಆದ್ದರಿಂದ ರೈತರ ವೆಚ್ಚಗಳನ್ನು ತಗ್ಗಿಸಿ ಬೆಳೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಸರಕಾರದ ನೀತಿಗಳು ಮತ್ತು ರೈತರ ಕಠಿಣ ಪರಿಶ್ರಮದ ಫಲವಾಗಿ ದೇಶದಲ್ಲಿ 27.5 ಕೋಟಿ ಟನ್‌ಗಳಿಗೂ ಹೆಚ್ಚಿನ ಆಹಾರ ಧಾನ್ಯ ಹಾಗೂ ಸುಮಾರು 30 ಕೋಟಿಗೂ ಅಧಿಕ ತೋಟಗಾರಿಕೆ ಉತ್ಪನ್ನಗಳ ಇಳುವರಿ ಪಡೆಯಲಾಗಿದೆ ಎಂದು ಹೇಳಿದರು.
ಸುಗಮ ಬದುಕು ಮತ್ತು ಜೀವನ ಮಟ್ಟ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಆದ್ಯತೆ ನೀಡುತ್ತಿದೆ. ಸಂವಿಧಾನದ ಮೂಲ ಆಶಯಗಳ ಮಾರ್ಗದರ್ಶನದಂತೆ, ದುರ್ಬಲ ವರ್ಗಗಳ ಏಳಿಗೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಎಂದು ಹೇಳಿದರು.

2022ಕ್ಕೆ ಎಲ್ಲ ಕುಟುಂಬಗಳಿಗೆ ವಸತಿ

2022ರಕ್ಕೆ ಭಾರತದ ಎಲ್ಲ ಬಡ, ವಸತಿ ರಹಿತ ಕುಟುಂಬಗಳಿಗೆ ಕೇಂದ್ರ ಸರ್ಕಾರದ ವಸತಿ ನೀಡಬೇಕು. ದೇಶವನ್ನು 2022ರಕ್ಕೆ ಎಲ್ಲರಿಗೂ ವಸತಿ ನಿರ್ಮಿಸುವ ಗುರಿ ಹೊಂದಲಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search