• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಲ್ಪಸಂಖ್ಯಾತರ ತುಷ್ಟೀಕರಣವಲ್ಲ, ಸಬಲೀಕರಣ ಮೋದಿ ಮಂತ್ರ: ರಾಷ್ಟ್ರಪತಿ

TNN Correspondent Posted On January 29, 2018
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸದೇ, ಅಲ್ಪಂಸಖ್ಯಾತರ ಸಬಲೀಕರಣದ ಮಂತ್ರದಲ್ಲಿ ಆಡಳಿತ ನಡೆಸುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸತ್ ಬಜೆಟ್ ಅಧಿವೇಶನದ ನಿಮಿತ್ತ ಇಂದು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನವಭಾರತದ ಕನಸು ಸಾಕಾರಕ್ಕೆ ಪ್ರಸಕ್ತ ವರ್ಷ ಪ್ರಮುಖ ಘಟ್ಟವಾಗಿದೆ.  ಮುಸ್ಲಿಂ ಮಹಿಳೆಯರಗೆ ಕಂಟಕವಾಗಿರುವ ತ್ರಿವಳಿ ತಲಾಖ್ ವಿಧೇಯಕವನ್ನು ಶೀಘ್ರದಲ್ಲಿ ಅಂಗೀಕಾರವಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು. ಈ ಕಾಯಿದೆ ಮೂಲಕ ಮುಸ್ಲಿಂ ಮಹಿಳೆಯರು ಗೌರವಯುತ ಜೀವನ ನಡೆಸಬಹುದು ಎಂದು ಹೇಳಿದರು.

ರೈತರ ಏಳಿಗೆಗೆ ಮೋದಿ ಸರ್ಕಾರ ಶ್ರಮ

ಕೇಂದ್ರ ಸರಕಾರದ ಪ್ರಥಮ ಆದ್ಯತೆಯಲ್ಲಿ ರೈತರ ಅಭಿವೃದ್ಧಿ. ಆದ್ದರಿಂದ ರೈತರ ವೆಚ್ಚಗಳನ್ನು ತಗ್ಗಿಸಿ ಬೆಳೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ. ಸರಕಾರದ ನೀತಿಗಳು ಮತ್ತು ರೈತರ ಕಠಿಣ ಪರಿಶ್ರಮದ ಫಲವಾಗಿ ದೇಶದಲ್ಲಿ 27.5 ಕೋಟಿ ಟನ್‌ಗಳಿಗೂ ಹೆಚ್ಚಿನ ಆಹಾರ ಧಾನ್ಯ ಹಾಗೂ ಸುಮಾರು 30 ಕೋಟಿಗೂ ಅಧಿಕ ತೋಟಗಾರಿಕೆ ಉತ್ಪನ್ನಗಳ ಇಳುವರಿ ಪಡೆಯಲಾಗಿದೆ ಎಂದು ಹೇಳಿದರು.
ಸುಗಮ ಬದುಕು ಮತ್ತು ಜೀವನ ಮಟ್ಟ ಹೆಚ್ಚಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಆದ್ಯತೆ ನೀಡುತ್ತಿದೆ. ಸಂವಿಧಾನದ ಮೂಲ ಆಶಯಗಳ ಮಾರ್ಗದರ್ಶನದಂತೆ, ದುರ್ಬಲ ವರ್ಗಗಳ ಏಳಿಗೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಎಂದು ಹೇಳಿದರು.

2022ಕ್ಕೆ ಎಲ್ಲ ಕುಟುಂಬಗಳಿಗೆ ವಸತಿ

2022ರಕ್ಕೆ ಭಾರತದ ಎಲ್ಲ ಬಡ, ವಸತಿ ರಹಿತ ಕುಟುಂಬಗಳಿಗೆ ಕೇಂದ್ರ ಸರ್ಕಾರದ ವಸತಿ ನೀಡಬೇಕು. ದೇಶವನ್ನು 2022ರಕ್ಕೆ ಎಲ್ಲರಿಗೂ ವಸತಿ ನಿರ್ಮಿಸುವ ಗುರಿ ಹೊಂದಲಾಗಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search