• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ನಾಯಕತ್ವಕ್ಕೆ ಜೈ ಅಂದ 27 ಸಾವಿರ ಮುಸ್ಲಿಂ ಮಹಿಳೆಯರು! ರಾಜ್ಯ ರಾಜಕೀಯದಲ್ಲಿ ತಲ್ಲಣ!

Shri Mane Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಇದು ನರೇಂದ್ರ ಮೋದಿ ಸರಕಾರದ ಅಜೆಂಡಾ.
ದೇಶದ ಮುಸ್ಲಿಂ ಮಹಿಳೆಯರನ್ನು ಸಮಾಜದಲ್ಲಿ ಸುಭದ್ರ ಸ್ಥಿತಿಗೆ ತಂದು ನಿಲ್ಲಿಸುವ ಸಲುವಾಗಿ ಹತ್ತು ಹಲವು ಯೋಜನೆಗಳನ್ನು ಈವರೆಗೆ ಜಾರಿಗೆ ತರಲಾಗಿದೆ.
ಅದರಲ್ಲಿ “ನಯಿ ರೋಶನಿ”ಯೂ ಒಂದು. ಈಗಾಗಲೇ ಅಲ್ಪಸಂಖ್ಯಾತ ಮೋರ್ಚಾ ನೇತೃತ್ವದ ‘ನಯೀ ರೋಶನಿ’ ಯೋಜನೆಯಲ್ಲಿ 16 ಸಾವಿರ ಮುಸ್ಲಿಂ ಮಹಿಳೆಯರು ಭಾಗೀದಾರರಾಗಿದ್ದು, ಇದೀಗ 27 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಪಡೆದಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ತ್ರಿವಳಿ ತಲಾಖ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಮಹಿಳೆಯರ ಈ ಬೆಳವಣಿಗೆಯಿಂದ ಕಾಂಗ್ರೆಸ್ ತತ್ತರಿಸಿ ಹೋಗಿದೆ. ಬೆಂಗಳೂರು ಶಿವಮೊಗ್ಗ ಕಲಬುರ್ಗಿ ಹಾವೇರಿ ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಭಾರೀ ಸ್ಪಂದನೆ ದೊರಕುತ್ತಿರುವ “ನಯಿ ರೋಶನಿ”ಯ ಜವಾಬ್ದಾರಿಯನ್ನು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿ ಡಿಸೋಜ ವಹಿಸಿಕೊಂಡು ಮಹಿಳೆಯರ ಸಬಲೀಕರಣ, ಆರೋಗ್ಯ, ವಿಕಾಸ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕುಂದು ಕೊರತೆಗಳಿಗೆ ನಾವು ಧ್ವನಿಯಾಗಲಿದ್ದೇವೆ ಎಂದು ಹೇಳಿದರು

ಇದೇ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದನ್ವಯ ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ರದ್ದು ಪಡಿಸಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಾಪಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಇನ್ನು ಮೇಲೆ ನಾವು ಉತ್ತರ ಕೊಡುತ್ತೇವೆ ಎನ್ನುತ್ತಾರೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಮುಖಂಡ ಅಬ್ದುಲ್ ಅಜೀಂ..

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Shri Mane April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Shri Mane April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search