• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮೋದಿ ನಾಯಕತ್ವಕ್ಕೆ ಜೈ ಅಂದ 27 ಸಾವಿರ ಮುಸ್ಲಿಂ ಮಹಿಳೆಯರು! ರಾಜ್ಯ ರಾಜಕೀಯದಲ್ಲಿ ತಲ್ಲಣ!

Shri Mane Posted On January 29, 2018


  • Share On Facebook
  • Tweet It

ಬೆಂಗಳೂರು: “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಇದು ನರೇಂದ್ರ ಮೋದಿ ಸರಕಾರದ ಅಜೆಂಡಾ.
ದೇಶದ ಮುಸ್ಲಿಂ ಮಹಿಳೆಯರನ್ನು ಸಮಾಜದಲ್ಲಿ ಸುಭದ್ರ ಸ್ಥಿತಿಗೆ ತಂದು ನಿಲ್ಲಿಸುವ ಸಲುವಾಗಿ ಹತ್ತು ಹಲವು ಯೋಜನೆಗಳನ್ನು ಈವರೆಗೆ ಜಾರಿಗೆ ತರಲಾಗಿದೆ.
ಅದರಲ್ಲಿ “ನಯಿ ರೋಶನಿ”ಯೂ ಒಂದು. ಈಗಾಗಲೇ ಅಲ್ಪಸಂಖ್ಯಾತ ಮೋರ್ಚಾ ನೇತೃತ್ವದ ‘ನಯೀ ರೋಶನಿ’ ಯೋಜನೆಯಲ್ಲಿ 16 ಸಾವಿರ ಮುಸ್ಲಿಂ ಮಹಿಳೆಯರು ಭಾಗೀದಾರರಾಗಿದ್ದು, ಇದೀಗ 27 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಪಡೆದಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ತ್ರಿವಳಿ ತಲಾಖ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಮಹಿಳೆಯರ ಈ ಬೆಳವಣಿಗೆಯಿಂದ ಕಾಂಗ್ರೆಸ್ ತತ್ತರಿಸಿ ಹೋಗಿದೆ. ಬೆಂಗಳೂರು ಶಿವಮೊಗ್ಗ ಕಲಬುರ್ಗಿ ಹಾವೇರಿ ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಭಾರೀ ಸ್ಪಂದನೆ ದೊರಕುತ್ತಿರುವ “ನಯಿ ರೋಶನಿ”ಯ ಜವಾಬ್ದಾರಿಯನ್ನು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿ ಡಿಸೋಜ ವಹಿಸಿಕೊಂಡು ಮಹಿಳೆಯರ ಸಬಲೀಕರಣ, ಆರೋಗ್ಯ, ವಿಕಾಸ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕುಂದು ಕೊರತೆಗಳಿಗೆ ನಾವು ಧ್ವನಿಯಾಗಲಿದ್ದೇವೆ ಎಂದು ಹೇಳಿದರು

ಇದೇ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದನ್ವಯ ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ರದ್ದು ಪಡಿಸಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಾಪಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಇನ್ನು ಮೇಲೆ ನಾವು ಉತ್ತರ ಕೊಡುತ್ತೇವೆ ಎನ್ನುತ್ತಾರೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಮುಖಂಡ ಅಬ್ದುಲ್ ಅಜೀಂ..

  • Share On Facebook
  • Tweet It


- Advertisement -


Trending Now
ಹೆಣ್ಣು ಕಾಮದ ಸರಕಲ್ಲ!
Shri Mane June 7, 2023
ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
Shri Mane June 6, 2023
Leave A Reply

  • Recent Posts

    • ಹೆಣ್ಣು ಕಾಮದ ಸರಕಲ್ಲ!
    • ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
  • Popular Posts

    • 1
      ಹೆಣ್ಣು ಕಾಮದ ಸರಕಲ್ಲ!
    • 2
      ಎರಡೂವರೆ ವರ್ಷ ಬಳಿಕ ಸಚಿವರಾಗಿ ಇರುವುದೇ ಡೌಟು!
    • 3
      ದೇವರು ಕೊಟ್ಟರೂ ಅರ್ಚಕ ಕೊಟ್ಟಿಲ್ಲ ಎಂದು ಇನ್ನು ಆಗಲಿಕ್ಕಿಲ್ಲ!!
    • 4
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search