• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ನಾಯಕತ್ವಕ್ಕೆ ಜೈ ಅಂದ 27 ಸಾವಿರ ಮುಸ್ಲಿಂ ಮಹಿಳೆಯರು! ರಾಜ್ಯ ರಾಜಕೀಯದಲ್ಲಿ ತಲ್ಲಣ!

Shri Mane Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಇದು ನರೇಂದ್ರ ಮೋದಿ ಸರಕಾರದ ಅಜೆಂಡಾ.
ದೇಶದ ಮುಸ್ಲಿಂ ಮಹಿಳೆಯರನ್ನು ಸಮಾಜದಲ್ಲಿ ಸುಭದ್ರ ಸ್ಥಿತಿಗೆ ತಂದು ನಿಲ್ಲಿಸುವ ಸಲುವಾಗಿ ಹತ್ತು ಹಲವು ಯೋಜನೆಗಳನ್ನು ಈವರೆಗೆ ಜಾರಿಗೆ ತರಲಾಗಿದೆ.
ಅದರಲ್ಲಿ “ನಯಿ ರೋಶನಿ”ಯೂ ಒಂದು. ಈಗಾಗಲೇ ಅಲ್ಪಸಂಖ್ಯಾತ ಮೋರ್ಚಾ ನೇತೃತ್ವದ ‘ನಯೀ ರೋಶನಿ’ ಯೋಜನೆಯಲ್ಲಿ 16 ಸಾವಿರ ಮುಸ್ಲಿಂ ಮಹಿಳೆಯರು ಭಾಗೀದಾರರಾಗಿದ್ದು, ಇದೀಗ 27 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಪಡೆದಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ತ್ರಿವಳಿ ತಲಾಖ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಮಹಿಳೆಯರ ಈ ಬೆಳವಣಿಗೆಯಿಂದ ಕಾಂಗ್ರೆಸ್ ತತ್ತರಿಸಿ ಹೋಗಿದೆ. ಬೆಂಗಳೂರು ಶಿವಮೊಗ್ಗ ಕಲಬುರ್ಗಿ ಹಾವೇರಿ ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಭಾರೀ ಸ್ಪಂದನೆ ದೊರಕುತ್ತಿರುವ “ನಯಿ ರೋಶನಿ”ಯ ಜವಾಬ್ದಾರಿಯನ್ನು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿ ಡಿಸೋಜ ವಹಿಸಿಕೊಂಡು ಮಹಿಳೆಯರ ಸಬಲೀಕರಣ, ಆರೋಗ್ಯ, ವಿಕಾಸ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕುಂದು ಕೊರತೆಗಳಿಗೆ ನಾವು ಧ್ವನಿಯಾಗಲಿದ್ದೇವೆ ಎಂದು ಹೇಳಿದರು

ಇದೇ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದನ್ವಯ ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ರದ್ದು ಪಡಿಸಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಾಪಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಇನ್ನು ಮೇಲೆ ನಾವು ಉತ್ತರ ಕೊಡುತ್ತೇವೆ ಎನ್ನುತ್ತಾರೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಮುಖಂಡ ಅಬ್ದುಲ್ ಅಜೀಂ..

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Shri Mane March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Shri Mane March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search