• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ನಾಯಕತ್ವಕ್ಕೆ ಜೈ ಅಂದ 27 ಸಾವಿರ ಮುಸ್ಲಿಂ ಮಹಿಳೆಯರು! ರಾಜ್ಯ ರಾಜಕೀಯದಲ್ಲಿ ತಲ್ಲಣ!

Shri Mane Posted On January 29, 2018
0


0
Shares
  • Share On Facebook
  • Tweet It

ಬೆಂಗಳೂರು: “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಇದು ನರೇಂದ್ರ ಮೋದಿ ಸರಕಾರದ ಅಜೆಂಡಾ.
ದೇಶದ ಮುಸ್ಲಿಂ ಮಹಿಳೆಯರನ್ನು ಸಮಾಜದಲ್ಲಿ ಸುಭದ್ರ ಸ್ಥಿತಿಗೆ ತಂದು ನಿಲ್ಲಿಸುವ ಸಲುವಾಗಿ ಹತ್ತು ಹಲವು ಯೋಜನೆಗಳನ್ನು ಈವರೆಗೆ ಜಾರಿಗೆ ತರಲಾಗಿದೆ.
ಅದರಲ್ಲಿ “ನಯಿ ರೋಶನಿ”ಯೂ ಒಂದು. ಈಗಾಗಲೇ ಅಲ್ಪಸಂಖ್ಯಾತ ಮೋರ್ಚಾ ನೇತೃತ್ವದ ‘ನಯೀ ರೋಶನಿ’ ಯೋಜನೆಯಲ್ಲಿ 16 ಸಾವಿರ ಮುಸ್ಲಿಂ ಮಹಿಳೆಯರು ಭಾಗೀದಾರರಾಗಿದ್ದು, ಇದೀಗ 27 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಪಡೆದಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ತ್ರಿವಳಿ ತಲಾಖ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಸ್ಲಿಂ ಮಹಿಳೆಯರ ಈ ಬೆಳವಣಿಗೆಯಿಂದ ಕಾಂಗ್ರೆಸ್ ತತ್ತರಿಸಿ ಹೋಗಿದೆ. ಬೆಂಗಳೂರು ಶಿವಮೊಗ್ಗ ಕಲಬುರ್ಗಿ ಹಾವೇರಿ ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಭಾರೀ ಸ್ಪಂದನೆ ದೊರಕುತ್ತಿರುವ “ನಯಿ ರೋಶನಿ”ಯ ಜವಾಬ್ದಾರಿಯನ್ನು ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿ ಡಿಸೋಜ ವಹಿಸಿಕೊಂಡು ಮಹಿಳೆಯರ ಸಬಲೀಕರಣ, ಆರೋಗ್ಯ, ವಿಕಾಸ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಕುಂದು ಕೊರತೆಗಳಿಗೆ ನಾವು ಧ್ವನಿಯಾಗಲಿದ್ದೇವೆ ಎಂದು ಹೇಳಿದರು

ಇದೇ ವೇಳೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದನ್ವಯ ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ರದ್ದು ಪಡಿಸಿ ಮುಸ್ಲಿಂ ಮಹಿಳೆಯರ ಹಕ್ಕನ್ನು ಕಾಪಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರಿಗೆ ಇನ್ನು ಮೇಲೆ ನಾವು ಉತ್ತರ ಕೊಡುತ್ತೇವೆ ಎನ್ನುತ್ತಾರೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಮುಖಂಡ ಅಬ್ದುಲ್ ಅಜೀಂ..

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Shri Mane November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Shri Mane November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search