• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನಿಂದಲೇ ದೇಶದ ಭದ್ರತೆಗೆ ಆತಂಕ!

Shri Mane Posted On January 30, 2018
0


0
Shares
  • Share On Facebook
  • Tweet It

ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊರ ರಾಜ್ಯದವರಿಗೆ ಮತದಾನದ ಹಕ್ಕು ಕಲ್ಪಿಸಿ ಗೆಲ್ಲಲು ಯತ್ನಿಸಿ ಸಿಕ್ಕಿಬಿದ್ದ ಮಂಗಳೂರಿನ ಸ್ಥಳೀಯ ಕಾಂಗ್ರೆಸ್ ಶಾಸಕರು ಇದೀಗ ವಿದೇಶೀಯರಿಗೆ ಆಧಾರ್ ಕಾರ್ಡ್ ಮಾಡಿಸಿ ಕೊಡುವ ಮೂಲಕ ಅವರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಯತ್ನದಲ್ಲಿ ಮತ್ತೆ ಸಿಕ್ಕಿ ಬಿದ್ದಿದ್ದಾರೆ.

ಭಾರತೀಯ ಪ್ರಜೆಗಳಿಗೆ ತಮ್ಮ ಅಸ್ಮಿತೆಯ ಪ್ರಶ್ನೆಯಾಗಿರುವ ಆಧಾರ್ ಕಾರ್ಡ್ ಪಡೆಯಲು ಸೂಕ್ತ ದಾಖಲೆಗಳನ್ನು ಹೊಂದಿಸಿಕೊಂಡು, ಎಷ್ಟೋ ದಿನಗಳ ಮೊದಲೇ ತಮ್ಮ ಸಮಯಕ್ಕಾಗಿ ಕಾದು, ಆ ದಿನ ಬಂದ ಮೇಲೆ ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಕೊನೇಗೆ ಆಧಾರ್ ಕಾರ್ಡ್ ಪಡೆದುಕೊಳ್ಳುತ್ತಾರೆ.

ಆದರೆ ಮಂಗಳೂರಿನ ಕಾಂಗ್ರೆಸ್ ನಾಯಕರ ಕಪಾಕಟಾಕ್ಷದಿಂದ ಹಾಗೂ ದೇಶದ್ರೋಹಿ ಕೆಲಸದಿಂದ ವಿದೇಶೀಯರಿಗೆ ಯಾವ ತಾಪತ್ರಯವೂ ಇಲ್ಲದೇ, ಅವರಿದ್ದಲ್ಲಿಯೇ ಕಾಲ ಬುಡಕ್ಕೆ ಹೋಗಿ ಆಧಾರ್ ಕಾರ್ಡ್ ಬಿದ್ದಿದೆ.

ಮಲೇಷ್ಯಾದಿಂದ ಮಂಗಳೂರಿಗೆ ವೈದ್ಯ ಶಿಕ್ಷಣಕ್ಕಾಗಿ ಸ್ಟಡಿ ವೀಸಾದಲ್ಲಿ ಬಂದಿರುವ “ಹೋಹ್ ಜಿಯಾನ್ ಮೆಗ್” (25) ಆಧಾರ್ ಕಾರ್ಡ್ ಪಡೆದಿರುವ ವ್ಯಕ್ತಿ. ಈಗ ಅವನು ಭಾರತೀಯ ಪ್ರಜೆ!
ಅಷ್ಟಕ್ಕೂ ಇವನಂತೆಯೇ ಇನ್ನೂ ಅದೆಷ್ಟು ವಿದೇಶೀಯರಿಗೆ ಆಧಾರ್ ಕಾರ್ಡ್ ಆಗಿರಬಹುದು? ಭಯೋತ್ಪಾದಕರು ಇದನ್ನು ಉಪಯೋಗಿಸಿಕೊಂಡು ತಮ್ಮ ಕಾರ್ಯ ಚಟುವಟಿಕೆ ವಿಸ್ತರಿಸಿದರೆ ಯಾರು ಹೊಣೆ?

ಇದು ಅತ್ಯಂತ ಗಂಭೀರ ಪ್ರಕರಣವಾಗಿರುವುದರಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ದೇಶದ್ರೋಹ ಕೆಲಸ ಮಾಡಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಬೇಕಿದೆ. ಇಲ್ಲದಿದ್ದಲ್ಲಿ ಇಂಥಾ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಭವ್ಯ ಭಾರತವನ್ನು ವಿದೇಶೀಯರ ಕೈಗೆ ಕೊಟ್ಟು ಬಿಡಲೂ ಹಿಂಜರಿಯಲಾರರು..

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Shri Mane September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Shri Mane September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search