• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನಿಂದಲೇ ದೇಶದ ಭದ್ರತೆಗೆ ಆತಂಕ!

Shri Mane Posted On January 30, 2018
0


0
Shares
  • Share On Facebook
  • Tweet It

ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊರ ರಾಜ್ಯದವರಿಗೆ ಮತದಾನದ ಹಕ್ಕು ಕಲ್ಪಿಸಿ ಗೆಲ್ಲಲು ಯತ್ನಿಸಿ ಸಿಕ್ಕಿಬಿದ್ದ ಮಂಗಳೂರಿನ ಸ್ಥಳೀಯ ಕಾಂಗ್ರೆಸ್ ಶಾಸಕರು ಇದೀಗ ವಿದೇಶೀಯರಿಗೆ ಆಧಾರ್ ಕಾರ್ಡ್ ಮಾಡಿಸಿ ಕೊಡುವ ಮೂಲಕ ಅವರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಯತ್ನದಲ್ಲಿ ಮತ್ತೆ ಸಿಕ್ಕಿ ಬಿದ್ದಿದ್ದಾರೆ.

ಭಾರತೀಯ ಪ್ರಜೆಗಳಿಗೆ ತಮ್ಮ ಅಸ್ಮಿತೆಯ ಪ್ರಶ್ನೆಯಾಗಿರುವ ಆಧಾರ್ ಕಾರ್ಡ್ ಪಡೆಯಲು ಸೂಕ್ತ ದಾಖಲೆಗಳನ್ನು ಹೊಂದಿಸಿಕೊಂಡು, ಎಷ್ಟೋ ದಿನಗಳ ಮೊದಲೇ ತಮ್ಮ ಸಮಯಕ್ಕಾಗಿ ಕಾದು, ಆ ದಿನ ಬಂದ ಮೇಲೆ ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಕೊನೇಗೆ ಆಧಾರ್ ಕಾರ್ಡ್ ಪಡೆದುಕೊಳ್ಳುತ್ತಾರೆ.

ಆದರೆ ಮಂಗಳೂರಿನ ಕಾಂಗ್ರೆಸ್ ನಾಯಕರ ಕಪಾಕಟಾಕ್ಷದಿಂದ ಹಾಗೂ ದೇಶದ್ರೋಹಿ ಕೆಲಸದಿಂದ ವಿದೇಶೀಯರಿಗೆ ಯಾವ ತಾಪತ್ರಯವೂ ಇಲ್ಲದೇ, ಅವರಿದ್ದಲ್ಲಿಯೇ ಕಾಲ ಬುಡಕ್ಕೆ ಹೋಗಿ ಆಧಾರ್ ಕಾರ್ಡ್ ಬಿದ್ದಿದೆ.

ಮಲೇಷ್ಯಾದಿಂದ ಮಂಗಳೂರಿಗೆ ವೈದ್ಯ ಶಿಕ್ಷಣಕ್ಕಾಗಿ ಸ್ಟಡಿ ವೀಸಾದಲ್ಲಿ ಬಂದಿರುವ “ಹೋಹ್ ಜಿಯಾನ್ ಮೆಗ್” (25) ಆಧಾರ್ ಕಾರ್ಡ್ ಪಡೆದಿರುವ ವ್ಯಕ್ತಿ. ಈಗ ಅವನು ಭಾರತೀಯ ಪ್ರಜೆ!
ಅಷ್ಟಕ್ಕೂ ಇವನಂತೆಯೇ ಇನ್ನೂ ಅದೆಷ್ಟು ವಿದೇಶೀಯರಿಗೆ ಆಧಾರ್ ಕಾರ್ಡ್ ಆಗಿರಬಹುದು? ಭಯೋತ್ಪಾದಕರು ಇದನ್ನು ಉಪಯೋಗಿಸಿಕೊಂಡು ತಮ್ಮ ಕಾರ್ಯ ಚಟುವಟಿಕೆ ವಿಸ್ತರಿಸಿದರೆ ಯಾರು ಹೊಣೆ?

ಇದು ಅತ್ಯಂತ ಗಂಭೀರ ಪ್ರಕರಣವಾಗಿರುವುದರಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ದೇಶದ್ರೋಹ ಕೆಲಸ ಮಾಡಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಬೇಕಿದೆ. ಇಲ್ಲದಿದ್ದಲ್ಲಿ ಇಂಥಾ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಭವ್ಯ ಭಾರತವನ್ನು ವಿದೇಶೀಯರ ಕೈಗೆ ಕೊಟ್ಟು ಬಿಡಲೂ ಹಿಂಜರಿಯಲಾರರು..

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Shri Mane January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Shri Mane January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search