• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದ ಹೆಬ್ಬಾಗಿಲು ಮಂಗಳೂರಿನಿಂದಲೇ ದೇಶದ ಭದ್ರತೆಗೆ ಆತಂಕ!

Shri Mane Posted On January 30, 2018
0


0
Shares
  • Share On Facebook
  • Tweet It

ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೊರ ರಾಜ್ಯದವರಿಗೆ ಮತದಾನದ ಹಕ್ಕು ಕಲ್ಪಿಸಿ ಗೆಲ್ಲಲು ಯತ್ನಿಸಿ ಸಿಕ್ಕಿಬಿದ್ದ ಮಂಗಳೂರಿನ ಸ್ಥಳೀಯ ಕಾಂಗ್ರೆಸ್ ಶಾಸಕರು ಇದೀಗ ವಿದೇಶೀಯರಿಗೆ ಆಧಾರ್ ಕಾರ್ಡ್ ಮಾಡಿಸಿ ಕೊಡುವ ಮೂಲಕ ಅವರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಯತ್ನದಲ್ಲಿ ಮತ್ತೆ ಸಿಕ್ಕಿ ಬಿದ್ದಿದ್ದಾರೆ.

ಭಾರತೀಯ ಪ್ರಜೆಗಳಿಗೆ ತಮ್ಮ ಅಸ್ಮಿತೆಯ ಪ್ರಶ್ನೆಯಾಗಿರುವ ಆಧಾರ್ ಕಾರ್ಡ್ ಪಡೆಯಲು ಸೂಕ್ತ ದಾಖಲೆಗಳನ್ನು ಹೊಂದಿಸಿಕೊಂಡು, ಎಷ್ಟೋ ದಿನಗಳ ಮೊದಲೇ ತಮ್ಮ ಸಮಯಕ್ಕಾಗಿ ಕಾದು, ಆ ದಿನ ಬಂದ ಮೇಲೆ ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಕೊನೇಗೆ ಆಧಾರ್ ಕಾರ್ಡ್ ಪಡೆದುಕೊಳ್ಳುತ್ತಾರೆ.

ಆದರೆ ಮಂಗಳೂರಿನ ಕಾಂಗ್ರೆಸ್ ನಾಯಕರ ಕಪಾಕಟಾಕ್ಷದಿಂದ ಹಾಗೂ ದೇಶದ್ರೋಹಿ ಕೆಲಸದಿಂದ ವಿದೇಶೀಯರಿಗೆ ಯಾವ ತಾಪತ್ರಯವೂ ಇಲ್ಲದೇ, ಅವರಿದ್ದಲ್ಲಿಯೇ ಕಾಲ ಬುಡಕ್ಕೆ ಹೋಗಿ ಆಧಾರ್ ಕಾರ್ಡ್ ಬಿದ್ದಿದೆ.

ಮಲೇಷ್ಯಾದಿಂದ ಮಂಗಳೂರಿಗೆ ವೈದ್ಯ ಶಿಕ್ಷಣಕ್ಕಾಗಿ ಸ್ಟಡಿ ವೀಸಾದಲ್ಲಿ ಬಂದಿರುವ “ಹೋಹ್ ಜಿಯಾನ್ ಮೆಗ್” (25) ಆಧಾರ್ ಕಾರ್ಡ್ ಪಡೆದಿರುವ ವ್ಯಕ್ತಿ. ಈಗ ಅವನು ಭಾರತೀಯ ಪ್ರಜೆ!
ಅಷ್ಟಕ್ಕೂ ಇವನಂತೆಯೇ ಇನ್ನೂ ಅದೆಷ್ಟು ವಿದೇಶೀಯರಿಗೆ ಆಧಾರ್ ಕಾರ್ಡ್ ಆಗಿರಬಹುದು? ಭಯೋತ್ಪಾದಕರು ಇದನ್ನು ಉಪಯೋಗಿಸಿಕೊಂಡು ತಮ್ಮ ಕಾರ್ಯ ಚಟುವಟಿಕೆ ವಿಸ್ತರಿಸಿದರೆ ಯಾರು ಹೊಣೆ?

ಇದು ಅತ್ಯಂತ ಗಂಭೀರ ಪ್ರಕರಣವಾಗಿರುವುದರಿಂದ ಜಿಲ್ಲಾಡಳಿತ, ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಇದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ದೇಶದ್ರೋಹ ಕೆಲಸ ಮಾಡಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾಗಬೇಕಿದೆ. ಇಲ್ಲದಿದ್ದಲ್ಲಿ ಇಂಥಾ ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಭವ್ಯ ಭಾರತವನ್ನು ವಿದೇಶೀಯರ ಕೈಗೆ ಕೊಟ್ಟು ಬಿಡಲೂ ಹಿಂಜರಿಯಲಾರರು..

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Shri Mane July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Shri Mane July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search