• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಮಾಜ್ ನೇತೃತ್ವ ವಹಿಸಿದ್ದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ, ಆದರೂ ಬೆದರಿಕೆಗೆ ಬಗ್ಗಲ್ಲ ಎಂದ ದಿಟ್ಟೆ

TNN Correspondent Posted On January 30, 2018
0


0
Shares
  • Share On Facebook
  • Tweet It

ತಿರುವನಂತಪುರ: ಭಾರತದಲ್ಲಿ ಹಾಗೇನೆ. ಮಹಿಳೆಯರು ಪೈಲಟ್ ಆದರೆ, ಬಸ್ ಓಡಿಸಿದರೆ, ಯಾವುದೇ ಸಾಧನೆ ಮಾಡಿದರೆ ಹೆಮ್ಮೆ ಪಡುತ್ತವೆ. ಆದರೆ ಅದೇ ಮುಸ್ಲಿಂ ಮಹಿಳೆ ಬುರ್ಖಾ ತೆಗೆದರೆ ಫತ್ವಾ ಹೊರಡಿಸಲಾಗುತ್ತದೆ.

ಅದೇ ರೀತಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಮಾಜ್ (ಜುಮಾ)ನ ನೇತೃತ್ವದ ವಹಿಸಿದ್ದ ಕೇರಳದ ಜಮಿತಾ ಅವರಿಗೆ ಮುಸ್ಲಿಂ ಮೂಲಭೂತವಾದಿಗಳಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ.

ಆದರೆ ಇದಕ್ಕೆ ಜಮಿತಾ ಸೊಪ್ಪು ಹಾಕದೆ ಪ್ರತಿಕ್ರಿಯಿಸಿದ್ದು, ಬೆದರಿಕೆ ಕರೆಗಳಿಗೆ ಬಗ್ಗುವುದಿಲ್ಲ, ನನ್ನ ಕೆಲಸ ನಾನು ಮಾಡಿದ್ದೇನೆ. ಇದರಲ್ಲಿ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡುವ ಮೂಲಕ ದಿಟ್ಟತನ ಮೆರೆದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಹ ಬೆದರಿಕೆ ಒಡ್ಡುತ್ತಿದ್ದು, ಜಮಿತಾ ಇಸ್ಲಾಂ ಧರ್ಮವನ್ನು ನಾಶಪಡಿಸುತ್ತಿದ್ದಾಳೆ. ಅವಳು ಬದಲು ಅನರ್ಹವಾದವಳು ಎಂಬಂತಹ ಕೀಳುಮಟ್ಟದ ಯೋಚನೆಗಳಿಂದ ಕೂಡಿದ ಪ್ರತಿಕ್ರಿಯೆ ಬರುತ್ತಿದ್ದು, ಇದಾವುದಕ್ಕೂ ನಾನು ಹೆದರುವುದಿಲ್ಲ ಎಂದು ಜಮಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಕುರಾನ್ ಸುನ್ನತ್ ಮತ್ತು ಇಮಾನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಜಮಿತಾ ಪುರುಷ ಧರ್ಮಗುರುಗಳೇ ನಡೆಸಿಕೊಡುವ ನಮಾಜಅನ್ನು ಜನವರಿ 26ರಂದು ತಾವೇ ನಡೆಸಿಕೊಟ್ಟಿದರು. ಸುಮಾರು 80 ಮಂದಿ ಭಾಗವಹಿಸಿದ್ದ ಪ್ರಾರ್ಥನಾ ಸಭೆಯ ನೇತೃತ್ವ ವಹಿಸಿಕೊಂಡು ಸಮರ್ಥವಾಗಿ ನಿಭಾಯಿಸಿದ್ದರು. ಇದು ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದ್ದರೆ, ಕೆಲವರು ವಿರೋಧಿಸಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search