• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪುರುಷರು ಚಡ್ಡಿ ಧರಿಸಿ ಆಡುವ ಫುಟ್ಬಾಲ್ ವೀಕ್ಷಿಸುವುದು ಮುಸ್ಲಿಂ ಮಹಿಳೆಯರಿಗೆ ನಿಷಿದ್ಧವಂತೆ!

TNN Correspondent Posted On January 31, 2018


  • Share On Facebook
  • Tweet It

ಲಖನೌ: ಒಂದೆಡೆ ಮುಸ್ಲಿಂ ಮಹಿಳೆಯರ ಜೀವನಕ್ಕೆ ಕಂಟಕಪ್ರಾಯವಾಗಿರುವ ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಕೇಂದ್ರ ಸರ್ಕಾರ ಶತಪ್ರಯತ್ನ ಮಾಡುತ್ತಿದ್ದರೆ, ಇತ್ತ ಕೆಲ ಮುಸ್ಲಿಂ ಸಂಘಟನೆಗಳು ಮಾತ್ರ ತಮ್ಮ ಧರ್ಮದ ಮಹಿಳೆಯರನ್ನು ಹತ್ತಿಕ್ಕಲು ದಿನೇದಿನೆ ಪ್ರಯತ್ನಿಸುತ್ತಲೇ ಇವೆ.

ಇದಕ್ಕೆ ಸಾಕ್ಷಿಯಾಗಿ ದರುಲ್ ಉಲೂಮ್ ದಿಯೋಬಂದ್ ಬಂದ್ ಎಂಬ ಇಸ್ಲಾಮಿಕ್ ಸಂಸ್ಥೆಯೊಂದು ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪುರಷರು ಮೊಣಕಾಲು ಕಾಣುವ ಹಾಗೆ ಚಡ್ಡಿ ಹಾಕಿಕೊಂಡು ಆಡುವ ಫುಟ್ ಬಾಲ್ ವೀಕ್ಷಿಸುವುದು ಮುಸ್ಲಿಂ ಮಹಿಳೆಯರಿಗೆ ನಿಷಿದ್ಧವಂತೆ.

ಈ ಕುರಿತು ಸಂಸ್ಥೆಯ ಮೌಲ್ವಿ ಮುಫ್ತಿ ಅತಾರ್ ಕಸ್ಮಿ ಫತ್ವಾ ಹೊರಡಿಸಿದ್ದು, ಇನ್ನು ಮುಂದೆ ಮುಸ್ಲಿಂ ಮಹಿಳೆಯರ್ಯಾರೂ ಪುರುಷರ ಫುಟ್ಬಾಲ್ ಆಟ ವೀಕ್ಷಿಸಬಾರದು ಎಂದು ಆದೇಶಿಸಿದ್ದಾರೆ.

ಪ್ರಾರ್ಥನಾ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಸ್ಮಿ, “ನಿಮಗೆ ನಾಚಿಕೆಯಾಗುವುದಿಲ್ಲವೇ? ಪುರುಷರ ತೊಡೆ ನೋಡಿದರೆ ನಿಮಗೇನು ಲಾಭ? ಅಲ್ಲಾಹ್ ಎಂದರೆ ನಿಮಗೆ ಭಯವೇ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಆದರೆ ಸರ್ವಾಧಿಕಾರ ಇರುವ ಸೌದಿ ಅರೇಬಿಯಾದಲ್ಲೇ ಮುಸ್ಲಿಂ ಮಹಿಳೆಯರು ಫುಟ್ ಬಾಲ್ ನೋಡುವ ಹಕ್ಕು ಹೊಂದಿದ್ದಾರೆ. ಆದರೆ ಜಾತ್ಯತೀತ, ಸಹಿಷ್ಣುತೆಯ ರಾಷ್ಟ್ರವಾದ ಭಾರತದಲ್ಲೇ ಮುಸ್ಲಿಂ ಮಹಿಳೆಯರಿಗೆ ಫುಟ್ ಬಾಲ್ ನೋಡಬಾರದು ಎಂದು ಆದೇಶ ಹೊರಡಿಸುವುದು ಎಷ್ಟು ಸರಿ? ಇದು ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಂತಲ್ಲವೇ?

ದುರದೃಷ್ಟವಶಾತ್, ಮುಸ್ಲಿಂ ಮಹಿಳೆಯರಿಗೆ ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ, ಯಾವ ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಜೀವಪರರು, ಪ್ರಗತಿಪರರು ಸೊಲ್ಲೆತ್ತದೇ ಇರುವುದು ಖಂಡನೀಯವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search