• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪುರುಷರು ಚಡ್ಡಿ ಧರಿಸಿ ಆಡುವ ಫುಟ್ಬಾಲ್ ವೀಕ್ಷಿಸುವುದು ಮುಸ್ಲಿಂ ಮಹಿಳೆಯರಿಗೆ ನಿಷಿದ್ಧವಂತೆ!

TNN Correspondent Posted On January 31, 2018


  • Share On Facebook
  • Tweet It

ಲಖನೌ: ಒಂದೆಡೆ ಮುಸ್ಲಿಂ ಮಹಿಳೆಯರ ಜೀವನಕ್ಕೆ ಕಂಟಕಪ್ರಾಯವಾಗಿರುವ ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲು ಕೇಂದ್ರ ಸರ್ಕಾರ ಶತಪ್ರಯತ್ನ ಮಾಡುತ್ತಿದ್ದರೆ, ಇತ್ತ ಕೆಲ ಮುಸ್ಲಿಂ ಸಂಘಟನೆಗಳು ಮಾತ್ರ ತಮ್ಮ ಧರ್ಮದ ಮಹಿಳೆಯರನ್ನು ಹತ್ತಿಕ್ಕಲು ದಿನೇದಿನೆ ಪ್ರಯತ್ನಿಸುತ್ತಲೇ ಇವೆ.

ಇದಕ್ಕೆ ಸಾಕ್ಷಿಯಾಗಿ ದರುಲ್ ಉಲೂಮ್ ದಿಯೋಬಂದ್ ಬಂದ್ ಎಂಬ ಇಸ್ಲಾಮಿಕ್ ಸಂಸ್ಥೆಯೊಂದು ಆದೇಶ ಹೊರಡಿಸಿದ್ದು, ಅದರ ಪ್ರಕಾರ ಪುರಷರು ಮೊಣಕಾಲು ಕಾಣುವ ಹಾಗೆ ಚಡ್ಡಿ ಹಾಕಿಕೊಂಡು ಆಡುವ ಫುಟ್ ಬಾಲ್ ವೀಕ್ಷಿಸುವುದು ಮುಸ್ಲಿಂ ಮಹಿಳೆಯರಿಗೆ ನಿಷಿದ್ಧವಂತೆ.

ಈ ಕುರಿತು ಸಂಸ್ಥೆಯ ಮೌಲ್ವಿ ಮುಫ್ತಿ ಅತಾರ್ ಕಸ್ಮಿ ಫತ್ವಾ ಹೊರಡಿಸಿದ್ದು, ಇನ್ನು ಮುಂದೆ ಮುಸ್ಲಿಂ ಮಹಿಳೆಯರ್ಯಾರೂ ಪುರುಷರ ಫುಟ್ಬಾಲ್ ಆಟ ವೀಕ್ಷಿಸಬಾರದು ಎಂದು ಆದೇಶಿಸಿದ್ದಾರೆ.

ಪ್ರಾರ್ಥನಾ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕಸ್ಮಿ, “ನಿಮಗೆ ನಾಚಿಕೆಯಾಗುವುದಿಲ್ಲವೇ? ಪುರುಷರ ತೊಡೆ ನೋಡಿದರೆ ನಿಮಗೇನು ಲಾಭ? ಅಲ್ಲಾಹ್ ಎಂದರೆ ನಿಮಗೆ ಭಯವೇ ಇಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಆದರೆ ಸರ್ವಾಧಿಕಾರ ಇರುವ ಸೌದಿ ಅರೇಬಿಯಾದಲ್ಲೇ ಮುಸ್ಲಿಂ ಮಹಿಳೆಯರು ಫುಟ್ ಬಾಲ್ ನೋಡುವ ಹಕ್ಕು ಹೊಂದಿದ್ದಾರೆ. ಆದರೆ ಜಾತ್ಯತೀತ, ಸಹಿಷ್ಣುತೆಯ ರಾಷ್ಟ್ರವಾದ ಭಾರತದಲ್ಲೇ ಮುಸ್ಲಿಂ ಮಹಿಳೆಯರಿಗೆ ಫುಟ್ ಬಾಲ್ ನೋಡಬಾರದು ಎಂದು ಆದೇಶ ಹೊರಡಿಸುವುದು ಎಷ್ಟು ಸರಿ? ಇದು ಮಹಿಳೆಯರ ಹಕ್ಕುಗಳನ್ನು ಕಸಿದುಕೊಂಡಂತಲ್ಲವೇ?

ದುರದೃಷ್ಟವಶಾತ್, ಮುಸ್ಲಿಂ ಮಹಿಳೆಯರಿಗೆ ಇಷ್ಟೆಲ್ಲ ಅನ್ಯಾಯವಾಗುತ್ತಿದ್ದರೂ, ಯಾವ ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗ, ಜೀವಪರರು, ಪ್ರಗತಿಪರರು ಸೊಲ್ಲೆತ್ತದೇ ಇರುವುದು ಖಂಡನೀಯವಾಗಿದೆ.

  • Share On Facebook
  • Tweet It


- Advertisement -


Trending Now
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
Tulunadu News September 27, 2023
Leave A Reply

  • Recent Posts

    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
  • Popular Posts

    • 1
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 2
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 3
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 4
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • 5
      ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search