• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೇನೆ ಕಲ್ಯಾಣ ನಿಧಿಗೆ ದಿನದ ಆದಾಯ ನೀಡಿ, ವಡಾಪಾವ್ ಕೀಳು ಎನ್ನುವವರಿಗೆ ತಕ್ಕ ಉತ್ತರ ನೀಡಿದ ವಡಾಪಾವ್ ವಾಲೆ

TNN Correspondent Posted On January 31, 2018


  • Share On Facebook
  • Tweet It

ಮುಂಬೈ: ಜೀವನದಲ್ಲಿ ಬೇರೊಬ್ಬರ ಬಳಿ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ವಡಾಪಾವ್, ಪಕೋಡ ಮಾರಿಯಾದರೂ ಅದ್ಭುತ ಜೀವನ ಸಾಧಿಸಬಹುದು ಎಂಬ ಲಕ್ಷಾಂತರ ಉದಾಹರಣೆಗಳು ಭಾರತದಲ್ಲಿ ದೊರೆಯುತ್ತವೆ. ಅದನ್ನೆ ಮಾದರಿಯಾಗಿಟ್ಟುಕೊಂಡು ಸ್ವಾವಲಂಭೀ ಜೀವನ ಸಾಧಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತನ್ನು ಪ್ರತಿಪಕ್ಷಗಳು ಪಕೋಡ್ ಮಾರಾಟಗಾರರ ಬಗ್ಗೆ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ.

ಇದೀಗ ವಡಾಪಾವ್ ಮಾರಾಟಗಾರರನ್ನು ಅವಮಾನಿಸಿದ ಪ್ರತಿಪಕ್ಷಗಳಿಗೆ ಅವರೇ ತಕ್ಕ ಉತ್ತರ ನೀಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಮುಂಬೈನ್ ವಡಾಪಾವ್ ಮಾರಾಟಗಾರ ಮಂಗೇಶ್ ಅಹಿವಾಲೇ ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 8ಗಂಟೆವರೆಗೆ ಬರುವ ಆದಾಯವನ್ನು ಸೈನಿಕರ ಕಲ್ಯಾಣ ನಿಧಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮೂಲಕ ನೀಡಲು ನಿರ್ಧರಿಸಿದ್ದಾನೆ.

ಸೇನೆಯ ಕಲ್ಯಾಣ ನಿಧಿಗೆ ಸಹಾಯಧನ ನೀಡುವುದಕ್ಕಾಗಿಯೇ ವಿಶೇಷ ಅಂಗಡಿ ಆರಂಭಿಸಿದ್ದು, ನಿತ್ಯ 14 ರೂಪಾಯಿಗೆ ಮಾರಾಟ ಮಾಡುತ್ತಿದ್ದ ವಡಾಪಾವ್ ನ್ನು ಕೇವಲ 5 ರೂಪಾಯಿಗೆ ಮಾರುವ ಮೂಲಕ, ಹೆಚ್ಚಿನ ಗ್ರಾಹಕರನ್ನು ಸೆಳೆದು, ದೇಶಸೇವೆಗೆ ಸ್ಫೂರ್ತಿ ನೀಡುತ್ತಿದ್ದಾನೆ. ಬೆಳಗ್ಗೆಯಿಂದ ಭರ್ಜರಿ ಮಾರಾಟ ನಡೆದಿದ್ದು, ನಾಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಇಡೀ ದಿನದ ಆದಾಯವನ್ನು ಹಸ್ತಾಂತರಿಸಲಿದ್ದಾನೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search