• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ಕಲ್ಯಾಣ ನಿಧಿಗೆ ದಿನದ ಆದಾಯ ನೀಡಿ, ವಡಾಪಾವ್ ಕೀಳು ಎನ್ನುವವರಿಗೆ ತಕ್ಕ ಉತ್ತರ ನೀಡಿದ ವಡಾಪಾವ್ ವಾಲೆ

TNN Correspondent Posted On January 31, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಬೇರೊಬ್ಬರ ಬಳಿ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ವಡಾಪಾವ್, ಪಕೋಡ ಮಾರಿಯಾದರೂ ಅದ್ಭುತ ಜೀವನ ಸಾಧಿಸಬಹುದು ಎಂಬ ಲಕ್ಷಾಂತರ ಉದಾಹರಣೆಗಳು ಭಾರತದಲ್ಲಿ ದೊರೆಯುತ್ತವೆ. ಅದನ್ನೆ ಮಾದರಿಯಾಗಿಟ್ಟುಕೊಂಡು ಸ್ವಾವಲಂಭೀ ಜೀವನ ಸಾಧಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತನ್ನು ಪ್ರತಿಪಕ್ಷಗಳು ಪಕೋಡ್ ಮಾರಾಟಗಾರರ ಬಗ್ಗೆ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ.

ಇದೀಗ ವಡಾಪಾವ್ ಮಾರಾಟಗಾರರನ್ನು ಅವಮಾನಿಸಿದ ಪ್ರತಿಪಕ್ಷಗಳಿಗೆ ಅವರೇ ತಕ್ಕ ಉತ್ತರ ನೀಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಮುಂಬೈನ್ ವಡಾಪಾವ್ ಮಾರಾಟಗಾರ ಮಂಗೇಶ್ ಅಹಿವಾಲೇ ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 8ಗಂಟೆವರೆಗೆ ಬರುವ ಆದಾಯವನ್ನು ಸೈನಿಕರ ಕಲ್ಯಾಣ ನಿಧಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮೂಲಕ ನೀಡಲು ನಿರ್ಧರಿಸಿದ್ದಾನೆ.

ಸೇನೆಯ ಕಲ್ಯಾಣ ನಿಧಿಗೆ ಸಹಾಯಧನ ನೀಡುವುದಕ್ಕಾಗಿಯೇ ವಿಶೇಷ ಅಂಗಡಿ ಆರಂಭಿಸಿದ್ದು, ನಿತ್ಯ 14 ರೂಪಾಯಿಗೆ ಮಾರಾಟ ಮಾಡುತ್ತಿದ್ದ ವಡಾಪಾವ್ ನ್ನು ಕೇವಲ 5 ರೂಪಾಯಿಗೆ ಮಾರುವ ಮೂಲಕ, ಹೆಚ್ಚಿನ ಗ್ರಾಹಕರನ್ನು ಸೆಳೆದು, ದೇಶಸೇವೆಗೆ ಸ್ಫೂರ್ತಿ ನೀಡುತ್ತಿದ್ದಾನೆ. ಬೆಳಗ್ಗೆಯಿಂದ ಭರ್ಜರಿ ಮಾರಾಟ ನಡೆದಿದ್ದು, ನಾಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಇಡೀ ದಿನದ ಆದಾಯವನ್ನು ಹಸ್ತಾಂತರಿಸಲಿದ್ದಾನೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search