• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ಕಲ್ಯಾಣ ನಿಧಿಗೆ ದಿನದ ಆದಾಯ ನೀಡಿ, ವಡಾಪಾವ್ ಕೀಳು ಎನ್ನುವವರಿಗೆ ತಕ್ಕ ಉತ್ತರ ನೀಡಿದ ವಡಾಪಾವ್ ವಾಲೆ

TNN Correspondent Posted On January 31, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಬೇರೊಬ್ಬರ ಬಳಿ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ವಡಾಪಾವ್, ಪಕೋಡ ಮಾರಿಯಾದರೂ ಅದ್ಭುತ ಜೀವನ ಸಾಧಿಸಬಹುದು ಎಂಬ ಲಕ್ಷಾಂತರ ಉದಾಹರಣೆಗಳು ಭಾರತದಲ್ಲಿ ದೊರೆಯುತ್ತವೆ. ಅದನ್ನೆ ಮಾದರಿಯಾಗಿಟ್ಟುಕೊಂಡು ಸ್ವಾವಲಂಭೀ ಜೀವನ ಸಾಧಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತನ್ನು ಪ್ರತಿಪಕ್ಷಗಳು ಪಕೋಡ್ ಮಾರಾಟಗಾರರ ಬಗ್ಗೆ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ.

ಇದೀಗ ವಡಾಪಾವ್ ಮಾರಾಟಗಾರರನ್ನು ಅವಮಾನಿಸಿದ ಪ್ರತಿಪಕ್ಷಗಳಿಗೆ ಅವರೇ ತಕ್ಕ ಉತ್ತರ ನೀಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಮುಂಬೈನ್ ವಡಾಪಾವ್ ಮಾರಾಟಗಾರ ಮಂಗೇಶ್ ಅಹಿವಾಲೇ ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 8ಗಂಟೆವರೆಗೆ ಬರುವ ಆದಾಯವನ್ನು ಸೈನಿಕರ ಕಲ್ಯಾಣ ನಿಧಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮೂಲಕ ನೀಡಲು ನಿರ್ಧರಿಸಿದ್ದಾನೆ.

ಸೇನೆಯ ಕಲ್ಯಾಣ ನಿಧಿಗೆ ಸಹಾಯಧನ ನೀಡುವುದಕ್ಕಾಗಿಯೇ ವಿಶೇಷ ಅಂಗಡಿ ಆರಂಭಿಸಿದ್ದು, ನಿತ್ಯ 14 ರೂಪಾಯಿಗೆ ಮಾರಾಟ ಮಾಡುತ್ತಿದ್ದ ವಡಾಪಾವ್ ನ್ನು ಕೇವಲ 5 ರೂಪಾಯಿಗೆ ಮಾರುವ ಮೂಲಕ, ಹೆಚ್ಚಿನ ಗ್ರಾಹಕರನ್ನು ಸೆಳೆದು, ದೇಶಸೇವೆಗೆ ಸ್ಫೂರ್ತಿ ನೀಡುತ್ತಿದ್ದಾನೆ. ಬೆಳಗ್ಗೆಯಿಂದ ಭರ್ಜರಿ ಮಾರಾಟ ನಡೆದಿದ್ದು, ನಾಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಇಡೀ ದಿನದ ಆದಾಯವನ್ನು ಹಸ್ತಾಂತರಿಸಲಿದ್ದಾನೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search