• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ಕಲ್ಯಾಣ ನಿಧಿಗೆ ದಿನದ ಆದಾಯ ನೀಡಿ, ವಡಾಪಾವ್ ಕೀಳು ಎನ್ನುವವರಿಗೆ ತಕ್ಕ ಉತ್ತರ ನೀಡಿದ ವಡಾಪಾವ್ ವಾಲೆ

TNN Correspondent Posted On January 31, 2018
0


0
Shares
  • Share On Facebook
  • Tweet It

ಮುಂಬೈ: ಜೀವನದಲ್ಲಿ ಬೇರೊಬ್ಬರ ಬಳಿ ಭಿಕ್ಷೆ ಬೇಡಿ ತಿನ್ನುವುದಕ್ಕಿಂತ ವಡಾಪಾವ್, ಪಕೋಡ ಮಾರಿಯಾದರೂ ಅದ್ಭುತ ಜೀವನ ಸಾಧಿಸಬಹುದು ಎಂಬ ಲಕ್ಷಾಂತರ ಉದಾಹರಣೆಗಳು ಭಾರತದಲ್ಲಿ ದೊರೆಯುತ್ತವೆ. ಅದನ್ನೆ ಮಾದರಿಯಾಗಿಟ್ಟುಕೊಂಡು ಸ್ವಾವಲಂಭೀ ಜೀವನ ಸಾಧಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಮಾತನ್ನು ಪ್ರತಿಪಕ್ಷಗಳು ಪಕೋಡ್ ಮಾರಾಟಗಾರರ ಬಗ್ಗೆ ಕೀಳು ಮಟ್ಟದ ಮಾತುಗಳನ್ನು ಆಡುತ್ತಿದ್ದಾರೆ.

ಇದೀಗ ವಡಾಪಾವ್ ಮಾರಾಟಗಾರರನ್ನು ಅವಮಾನಿಸಿದ ಪ್ರತಿಪಕ್ಷಗಳಿಗೆ ಅವರೇ ತಕ್ಕ ಉತ್ತರ ನೀಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಮುಂಬೈನ್ ವಡಾಪಾವ್ ಮಾರಾಟಗಾರ ಮಂಗೇಶ್ ಅಹಿವಾಲೇ ಇಂದು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 8ಗಂಟೆವರೆಗೆ ಬರುವ ಆದಾಯವನ್ನು ಸೈನಿಕರ ಕಲ್ಯಾಣ ನಿಧಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮೂಲಕ ನೀಡಲು ನಿರ್ಧರಿಸಿದ್ದಾನೆ.

ಸೇನೆಯ ಕಲ್ಯಾಣ ನಿಧಿಗೆ ಸಹಾಯಧನ ನೀಡುವುದಕ್ಕಾಗಿಯೇ ವಿಶೇಷ ಅಂಗಡಿ ಆರಂಭಿಸಿದ್ದು, ನಿತ್ಯ 14 ರೂಪಾಯಿಗೆ ಮಾರಾಟ ಮಾಡುತ್ತಿದ್ದ ವಡಾಪಾವ್ ನ್ನು ಕೇವಲ 5 ರೂಪಾಯಿಗೆ ಮಾರುವ ಮೂಲಕ, ಹೆಚ್ಚಿನ ಗ್ರಾಹಕರನ್ನು ಸೆಳೆದು, ದೇಶಸೇವೆಗೆ ಸ್ಫೂರ್ತಿ ನೀಡುತ್ತಿದ್ದಾನೆ. ಬೆಳಗ್ಗೆಯಿಂದ ಭರ್ಜರಿ ಮಾರಾಟ ನಡೆದಿದ್ದು, ನಾಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಇಡೀ ದಿನದ ಆದಾಯವನ್ನು ಹಸ್ತಾಂತರಿಸಲಿದ್ದಾನೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search