• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬೇನಾಮಿ ವಹಿವಾಟು ಆರೋಪ, ನಟ ಶಾರೂಖ್ ಖಾನ್ ಫಾರ್ಮ್ ಹೌಸ್ ಜಪ್ತಿ

TNN Correspondent Posted On January 31, 2018


  • Share On Facebook
  • Tweet It

ಮುಂಬೈ: ಯಾವಾಗಲೂ ವಿವಾದಾತ್ಮಕ ಹೇಳಿಕೆ ಹಾಗೂ ಸಿನಿಮಾದಿಂದ ಖ್ಯಾತಿಯಲ್ಲಿರುತ್ತಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಇತ್ತೀಚೆಗೆ ಶಾಂತಚಿತ್ತದಿಂದ ಇದ್ದಾರೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ ಈಗ ಮತ್ತೆ ಸುದ್ದಿಯಾಗಿದ್ದು, ಬೇನಾಮಿ ವಹಿವಾಟು ಆರೋಪದಲ್ಲಿ ಐಟಿ ಇಲಾಖೆ ಅಧಿಖಾರಿಗಳು ಖಾನ್ ಫಾರ್ಮ್ ಹೌಸ್ ಜಪ್ತಿ ಮಾಡಿದ್ದಾರೆ.

ಶಾರೂಖ್ ಖಾನ್ ಅಲಿಬಾಗ್ ಎಂಬಲ್ಲಿ ಕೃಷಿಗಾಗಿ ಎಂದು ಜಮೀನು ಖರೀದಿಸಿದ್ದು, ಅದಕ್ಕೆ ದೇಜಾ ವು ಫಾರ್ಮ್ ಹೌಸ್ ಎಂದು ಹೆಸರಿಟ್ಟಿದ್ದರು. ಆದರೆ ಅದನ್ನು ಈಗ ವೈಯಕ್ತಿಕ ಕಾರಣಗಳಿಗಾಗಿ ಬಳಸುವ ಫಾರ್ಮ್ ಹೌಸ್ ಆಗಿ ಪರಿವರ್ತನೆ ಮಾಡಿದ ಹಿನ್ನೆಲೆಯಲ್ಲಿ ಫಾರ್ಮ್ ಹೌಸ್ ಜಪ್ತಿ ಮಾಡಲಾಗಿದೆ.

ಬೇನಾಮಿ ವ್ಯವಹಾರ ನಿಯಂತ್ರಣ ತಿದ್ದುಪಡಿ ಕಾಯಿದೆ 2016ರ ಅನ್ವಯ ಫಾರ್ಮ್ ಹೌಸ್ ಜಪ್ತಿ ಮಾಡಿದ್ದು, ಇದು ಕಾಯಿದೆಯ ಸೆಕ್ಷನ್ 2 (9)ರ ಉಲ್ಲಂಘನೆ ಎಂದು ಐಟಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಷ್ಟೇ ಅಲ್ಲ ಅಲಿಬಾಗ್ ನಲ್ಲಿರುವ ದೇಜಾ ವು ಫಾರ್ಮ್ಸ್ ಇದುವರೆಗೂ ಕೃಷಿ ಚಟುವಟಿಕೆಯಿಂದ ಬಂದ ಯಾವುದೇ ಆದಾಯ ತೋರಿಸಿಲ್ಲ. ಅಲ್ಲದೆ ಶಾರೂಖ್ ಖಾನ್ ಅವರಿಂದ ಫಾರ್ಮ್ಸ್ ಗೆ 8.4 ಕೋಟಿ ರೂ. ಸಾಲ, ಅದೂ ದಾಖಲೆಯಿಲ್ಲದೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
Tulunadu News December 5, 2023
ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
Tulunadu News December 5, 2023
Leave A Reply

  • Recent Posts

    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
    • ಪಂಚಾಯತ್ ಮೂಲಕ ಅಂಗಡಿ ಪಡೆದಿದ್ದ ಆತ!
    • ಚೋಪ್ರಾ ಆಗಲ್ಲ ಎಂದದ್ದಕ್ಕೆ ರಶ್ಮಿಕಾ ಆದ್ಲು ರಣಬೀರ್ ಜೋಡಿ!
  • Popular Posts

    • 1
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 2
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 3
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • 4
      ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • 5
      ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search