• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತ್ತೆ ಪಾಕ್ ದುಷ್ಟತನ, ಉಗ್ರ ಮಸೂದ್ ಗೆ ಅಜಾದ್ ಕಾಶ್ಮೀರ ರ್ಯಾಲಿಗೆ ಅವಕಾಶ

TNN Correspondent Posted On January 31, 2018
0


0
Shares
  • Share On Facebook
  • Tweet It

ಇಸ್ಲಾಮಾಬಾದ್: ಸದಾ ಭಯೋತ್ಪಾದಕರನ್ನು ಪೋಷಿಸಿ, ಬೆಳೆಸುತ್ತಿರುವ ಮತ್ತು ಭಾರತದ ವಿರುದ್ಧದ ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಾ ನೀಚತನ ಮೆರೆಯುವ ಪಾಕಿಸ್ತಾನ ಇದೀಗ ಮತ್ತೊಮ್ಮೆ ವಿಶ್ವದ ವಿರುದ್ಧ ಕಟ್ಟಿಕೊಂಡು ಜಾಗತಿಕ ಉಗ್ರ ಮಸೂದ್ ಅಜರ್ ಗೆ ‘ಅಜಾದ್ ಇ ಕಾಶ್ಮೀರ ರ್ಯಾಲಿಗೆ ಅವಕಾಶ ನೀಡುವ ಮೂಲಕ ತಾನು ಸದಾ ಉಗ್ರ ಪೋಷಕ ಎಂಬುದನ್ನು ಬಹಿರಂಗಪಡಿಸಿದೆ.

ಕರಾಚಿಯಲ್ಲಿ ನಡೆಯಲಿರುವ ಅಜಾದ್ ಇ ಕಾಶ್ಮೀರ ರ್ಯಾಲಿ ಕುರಿತ ಪೋಸ್ಟರ್ ಗಳು ಹೊರಬಿದಿದ್ದು, ಅದರಲ್ಲಿ ಜಾಗತಿಕ ಉಗ್ರ, ಪಠಾಣಕೋಟ್ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜಾದ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾನೆ. ಕಾಶ್ಮೀರದ ಪ್ರಮುಖ ನಗರ ಕರಾಚಿಯಲ್ಲಿ ಈ ರ್ಯಾಲಿ ನಡೆಯುತ್ತಿರುವುದು ಕಾಶ್ಮೀರದ ಭಯೋತ್ಪಾದನಾ ಬೆಂಬಲಿಗ ನೀತಿ ಬಹಿರಂಗವಾಗಿದೆ.

ತನ್ನ ನೆಲದಲ್ಲೇ ಜಾಗತಿಕ ಉಗ್ರನಿಗೆ ರ್ಯಾಲಿಯಲ್ಲಿ ಮಾತನಾಡಲು ಅವಕಾಶ ನೀಡುತ್ತಿರುವುದು ಪಾಕ್ ಸದಾ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಅಲ್ಲದೇ ಜಾಗತೀಕ ಉಗ್ರರಾದ ಮಸೂದ್ ಮತ್ತು 26/11ರ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ವಿರುದ್ಧ ಉದ್ದೇಶ ಪೂರ್ವಕವಾಗಿ ಸೂಕ್ತ ದಾಖಲೆಗಳಿಲ್ಲ ಎಂಬ ನೆಪ ಹೇಳುತ್ತಿದೆ.

ಇನ್ನು ಇತ್ತೀಚೆಗೆ ಹಫೀಜ್ ಸಯೀದ್ ಸ್ವಂತ ಪಕ್ಷ ಘೋಷಿಸಿದ್ದು, ಪಾಕ್ ಸರ್ಕಾರಕ್ಕೆ ಭೀತಿ ಎದುರಾಗಿದ್ದು, ಮುಂಬಲಿರುವ ಚುನಾವಣೆಯಲ್ಲಿ ಸಯೀದ್ ಪಕ್ಷದಿಂದ ಹೊಡೆತ ತಪ್ಪಿಸಿಕೊಳ್ಳಲು ಭಯೋತ್ಪಾದಕರಿಗೆ ಪರೋಕ್ಷವಾಗಿ ನೆರವು ನೀಡುತ್ತಿದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search