• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬ್ರಿಟಿಷ್ ಗುಲಾಮಗಿರಿ ಸಂಕೇತವಾಗಿರುವ ಕಾಯಿದೆ ರದ್ದುಪಡಿಸಲು ಯೋಗಿ ಸರ್ಕಾರ ನಿರ್ಧಾರ

TNN Correspondent Posted On January 31, 2018
0


0
Shares
  • Share On Facebook
  • Tweet It

ಲಖನೌ: ಭಾರತವನ್ನು 200 ವರ್ಷ ಆಳಿದ ಬ್ರಿಟಿಷರು ಜಾರಿಗೆ ತಂದಿರುವ ನಿಯಮಗಳಿಗೆ ಜೋತು ಬಿದ್ದಿರುವಾಗಲೇ. ಕಾಂಗ್ರೆಸ್ ನಂತಹ ಪಕ್ಷ 70 ವರ್ಷ ಆಡಳಿತವನ್ನು ಬ್ರಿಟಿಷರ ನಿಯಮಗಳಂತೆ ಆಡಳಿತ ನಡೆಸಿದ್ದಾರೆ. ಆದರೆ ಇದೀಗ ಗುಲಾಮಗಿರಿಯ ಸಂಕೇತವಾಗಿರುವ, ಅಪ್ರಸ್ತುತವಾಗಿರುವ ಬ್ರಿಟಿಷರ ಕಾಲದ ಕೆಲವು ಕಾಯಿದೆಗಳನ್ನು ರದ್ದುಪಡಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ.

150 ಕ್ಕೂ ಹೆಚ್ಚು ವರ್ಷ ಹಳೆಯದಾಗಿರುವ ಬ್ರಿಟಿಷರ ಕಾಲದ 1,000ಕ್ಕೂ ಹೆಚ್ಚು ಕಾಯಿದೆಗಳನ್ನು ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಬಜೆಟ್‌ ಅಧಿವೇಶನದಲ್ಲಿ ರದ್ದುಪಡಿಸುವ ವಿಧೇಯಕ ಸರ್ಕಾರ ಮಂಡಿಸಲಿದೆ ಎಂದು ಉತ್ತರ ಪ್ರದೇಶದ ಕಾನೂನು ಸಚಿವ ಬೃಜೇಶ್‌ ಪಾಠಕ್‌ ತಿಳಿಸಿದ್ದಾರೆ.

ಕಾನೂನು ಇಲಾಖೆ ಸಿದ್ಧಪಡಿಸಿದ ಪಟ್ಟಿಯಲ್ಲಿ, ‘ಸಂಯುಕ್ತ ಪ್ರಾಂತ್ಯ ಕಾಯಿದೆಯಾದ 1890’ ಕೂಡ ಸೇರಿದೆ. 1896ರ ಅಕ್ಟೋಬರ್‌ 16ರಂದು ಬ್ರಿಟಿಷ್ ಗವರ್ನರ್‌ ಜನರಲ್‌ ಇನ್‌ ಕೌನ್ಸಿಲ್‌ ವಾಯುವ್ಯ ಪ್ರಾಂತ್ಯ ಹಾಗೂ ಅವಧ್‌ನ ಆಡಳಿಕ್ಕಾಗಿ ಈ ಕಾಯಿದೆ ರೂಪಿಸಿದ್ದರು.
ಸಂಯುಕ್ತ ಪ್ರಾಂತ್ಯಗಳಿಂದ ಪ್ರತ್ಯೇಕಗೊಂಡು ಉತ್ತರ ಪ್ರದೇಶ ರಾಜ್ಯ ರಚನೆಯಾಗಿ 68ನೇ ವಾರ್ಷಿಕ ಆಚರಣೆಯನ್ನು ವಾರದ ಹಿಂದೆಯಷ್ಟೇ ಯೋಗಿ ಸರಕಾರ ಆಚರಿಸಿತ್ತು. ಡಿಸೆಂಬರ್‌ನಲ್ಲಿ ಕೇಂದ್ರ ಸರಕಾರ ಕೂಡ 245 ಪುರಾತನ ಕಾನೂನಗಳನ್ನು ರದ್ದುಪಡಿಸುವ 2 ವಿಧೇಯಕಗಳನ್ನು ಅಂಗೀಕರಿಸಿತ್ತು.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search